ಜನ ಮನದ ನಾಡಿ ಮಿಡಿತ

Advertisement

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

ಕಾರ್ಯಕ್ರಮವೊಂದರಲ್ಲಿ ಹಾಡುತಿದ್ದ ಬಾಲಿವುಡ್‌ ನ ಖ್ಯಾತ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದ ಘಟನೆ ನಡೆದಿದೆ.
ಸುನಿಧಿ ಚೌಹಾಣ್ ಇತ್ತೀಚಿನ ದಿನಗಳಲ್ಲಿ ಅನೇಕ ಮ್ಯೂಸಿಕ್ ಕಾನ್ಸಾರ್ಟ್​ ಗಳನ್ನು ನೀಡುತ್ತಿದ್ದಾರೆ. ಅದೇ ರೀತಿ ಡೆಹ್ರಾಡೋನ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸುನಿಧಿ ಹಾಡುತ್ತಿದ್ದಾಗ ಅವರತ್ತ ಅಭಿಮಾನಿಯೊಬ್ಬ ಪ್ಲ್ಯಾಸ್ಟಿಕ್‌ ಬಾಟಲಿಯನ್ನು ಎಸೆದಿದ್ದಾನೆ. ಆದರೆ ಇದರಿಂದ ವಿಚಲಿತರಾಗದ ಸುನಿಧಿ, “ಬಾಟಲಿಗಳನ್ನು ಎಸೆಯುವುದರಿಂದ ಏನಾಗುತ್ತದೆ? ಏನೂ ಇಲ್ಲ. ಇದು ಶೋಗೆ ಅಡ್ಡಿ ಆಗುತ್ತದೆ. ನಿಮಗೆ ಅದು ಬೇಕೇ?” ಎಂದು ಕೇಳಿದ್ದಾರೆ. ಇದಕ್ಕೆ ಎಲ್ಲರೂ ಒಟ್ಟಾಗಿ ಒಂದೇ ಧ್ವನಿಯಲ್ಲಿ “ಇಲ್ಲ” ಎಂದು ಹೇಳಿದ್ದಾರೆ.

ಕಾರ್ಯಕ್ರಮದ ನಂತರ ಸುನಿಧಿ ಕಾನ್ಸಾರ್ಟ್ ಹಲವು ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್‌ ನಲ್ಲಿ ‘ಶೀಲಾ ಕಿ ಜವಾನಿ’, ‘ಕಮ್ಲಿ’, ‘ಕ್ರೇಜಿ ಕಿಯಾ ರೇ’, ‘ಆಜಾ ನಾಚ್ಲೆ’, ‘ಬೀಡಿ, ‘ದೇಸಿ ಗರ್ಲ್’, ‘ಧೂಮ್ ಮಚಾಲೆ’, ಹೀಗೆ ಹತ್ತಾರು ಸೂಪರ್‌ ಹಿಟ್‌ ಹಾಡುಗಳಿಗೆ ಸುನಿಧಿಯವರ ಧ್ವನಿ ಸುಮಧುರವಾಗಿ ಮೂಡಿಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!