ಜನ ಮನದ ನಾಡಿ ಮಿಡಿತ

Advertisement

ಹೃದಯಾಘಾತದಿಂದ ಸಾವನ್ನಪ್ಪಿದ ಚುನಾವಣಾ ಸಿಬ್ಬಂದಿ

ಬಾಗಲಕೋಟೆ: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ಮುಧೋಳ ನಗರದಲ್ಲಿ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ”

“ಬಸ್ ನಿಲ್ದಾಣದ ಗೇಟ್ ಬಳಿಯೇ ಗೋವಿಂದಪ್ಪ ಸಿದ್ದಾಪುರ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದರು. ಆದರೆ ಬಸ್ ಹತ್ತುವ ಮುನ್ನವೇ ಗೋವಿಂದಪ್ಪ ಸಿದ್ದಾಪುರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಮೃತಪಟ್ಟ ಗೋವಿಂದಪ್ಪ ಸಿದ್ದಾಪುರ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದಾರೆ. ಜಮಖಂಡಿ ತಾಲ್ಲೂಕಿನ ಬಿದರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದಾರೆ. ಜಮಖಂಡಿ ತಾಲ್ಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ”

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!