ಜನ ಮನದ ನಾಡಿ ಮಿಡಿತ

Advertisement

ಐದು ಗ್ರಾಮಗಳ ಚುನಾವಣಾ ಪ್ರಚಾರದ ಸಭೆ

ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಯಾದ ಪಿ ಸಿ ಗದ್ದಿಗೌಡರ ಲೋಕಸಭಾ ಚುನಾವಣಾ ಪ್ರಚಾರಣ ಅರ್ಥ ಹಿರೇ ಕೊಡಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಐದು ಗ್ರಾಮಗಳ ಚುನಾವಣಾ ಪ್ರಚಾರದ ಸಭೆಯು ಹಿರೇಕೊಡಗಲಿಯಲ್ಲಿ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಸಾಹೇಬರು ನೇತೃತ್ವದಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣೆಯ ಪ್ರಚಾರ ಸಭೆಯನ್ನು ಮಾಡಿದರು.

ಈ ಸಭೆಯಲ್ಲಿ ಮಹಿಳೆಯರು ಭಾರತೀಯ ಜನತಾ ಪಾರ್ಟಿಯ ಪಕ್ಷದ ಮುಖಂಡರು ಯುವಕರು ಹಿರಿಯರು ಅಪಾರವಾಗಿ ನೂರಾರು ಸಂಖ್ಯೆಯಲ್ಲಿ ಚುನಾವಣಾ ಪ್ರಚಾರ ಅರ್ಥ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ಸಭೆಯನ್ನು ಯಶಸ್ವಿಯಾಗಿ ನೆರವೇರಿಸಿ ಕೊಟ್ಟರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!