ಜನ ಮನದ ನಾಡಿ ಮಿಡಿತ

Advertisement

ಮಲ್ಪೆ ಬೀಚ್‌ನ ಸೊಬಗನ್ನು ಕೆಡಿಸುತ್ತಿವೆ ಬಿಯರ್ ಬಾಟಲ್, ಪ್ಲಾಸ್ಟಿಕ್ ತ್ಯಾಜ್ಯ..!!

ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಇದೀಗ ಕಸದ ಕೊಂಪೆಯಾಗಿ ಮಾರ್ಪಡುತ್ತಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಪ್ಲಾಸ್ಟಿಕ್ ಬಾಟಲ್, ಬಿಯರ್ ಬಾಟಲ್ ಹಾಗೂ ತ್ಯಾಜ್ಯ ರಾಶಿಯಿಂದ ಬೀಚ್ ನ ಅಂದ ಕೆಟ್ಟುಹೋಗಿದೆ.


ಮಲ್ಪೆಯ ಬೀಚ್ ಗೆ ಈಗ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ ಸಾವಿರಾರು ಜನರು ಬೀಚ್ ವಿಸಿಟ್ ಮಾಡುತ್ತಿದ್ದಾರೆ. ಆದ್ರೆ ಬೀಚ್ ನ ಬಲ ಭಾಗದ ಪ್ರದೇಶ ಕಸದಿಂದ ಕೂಡಿದ್ದು ನಿರ್ವಹಣೆ ಇಲ್ಲದೇ ಬೀಚ್ ಸೊರಗಿದೆ. ಒಂದು ಕಡೆ ವಾಟರ್ ಗೇಮ್ , ಪ್ಲೋಟಿಂಗ್ ಬ್ರಿಡ್ಜ್ ನ ಅಂದ ಕಂಡರೆ ಇನ್ನೊಂದು ಭಾಗದಲ್ಲಿ ಬಿಯರ್ ಬಾಟಲಿ, ಪ್ಲಾಸ್ಟಿಕ್ ಬಾಟಲಿ, ಬಲೆಗಳು ಹಾಗೂ ಕಸದಿಂದ ತುಂಬಿದ್ದು ಬೀಚ್ ನಲ್ಲಿ ಕಾಲಿಡಲು ಅಸಹ್ಯವಾಗುತ್ತಿದೆ. ಸಂಜೆಯಾಗುತ್ತಲೇ ಈ ಭಾಗದಲ್ಲಿ ಯುವಕರ ತಂಡ ಪಾರ್ಟಿ ನಡೆಸುತ್ತಿದ್ದು, ಬಿಯರ್ ಬಾಟಲಿಗಳನ್ನು ಬೀಚ್ ಬದಿ ಬಿಸಾಡಿ ಹೋಗುತ್ತಿದ್ದಾರೆ.ಇದರಿಂದ ಇಂತಹ ಬಾಟಲಿಗಳು ಸಮುದ್ರಕ್ಕೆ ಸೇರುತ್ತಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಆದಷ್ಟು ಬೇಗ ಬೀಚ್ ಅಭಿವೃದ್ದಿ ಸಮಿತಿ ಈ ಬಗ್ಗೆ ಕಾಳಜಿ ವಹಿಸಿ ಬೀಚ್ ಸ್ವಚ್ಚತೆಯತ್ತ ಗಮನ ಸೆಳೆಯಬೇಕಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!