ಜನ ಮನದ ನಾಡಿ ಮಿಡಿತ

Advertisement

ಮಲ್ಪೆ ಬೀಚ್‌ನ ಸೊಬಗನ್ನು ಕೆಡಿಸುತ್ತಿವೆ ಬಿಯರ್ ಬಾಟಲ್, ಪ್ಲಾಸ್ಟಿಕ್ ತ್ಯಾಜ್ಯ..!!

ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಇದೀಗ ಕಸದ ಕೊಂಪೆಯಾಗಿ ಮಾರ್ಪಡುತ್ತಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಪ್ಲಾಸ್ಟಿಕ್ ಬಾಟಲ್, ಬಿಯರ್ ಬಾಟಲ್ ಹಾಗೂ ತ್ಯಾಜ್ಯ ರಾಶಿಯಿಂದ ಬೀಚ್ ನ ಅಂದ ಕೆಟ್ಟುಹೋಗಿದೆ.


ಮಲ್ಪೆಯ ಬೀಚ್ ಗೆ ಈಗ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ ಸಾವಿರಾರು ಜನರು ಬೀಚ್ ವಿಸಿಟ್ ಮಾಡುತ್ತಿದ್ದಾರೆ. ಆದ್ರೆ ಬೀಚ್ ನ ಬಲ ಭಾಗದ ಪ್ರದೇಶ ಕಸದಿಂದ ಕೂಡಿದ್ದು ನಿರ್ವಹಣೆ ಇಲ್ಲದೇ ಬೀಚ್ ಸೊರಗಿದೆ. ಒಂದು ಕಡೆ ವಾಟರ್ ಗೇಮ್ , ಪ್ಲೋಟಿಂಗ್ ಬ್ರಿಡ್ಜ್ ನ ಅಂದ ಕಂಡರೆ ಇನ್ನೊಂದು ಭಾಗದಲ್ಲಿ ಬಿಯರ್ ಬಾಟಲಿ, ಪ್ಲಾಸ್ಟಿಕ್ ಬಾಟಲಿ, ಬಲೆಗಳು ಹಾಗೂ ಕಸದಿಂದ ತುಂಬಿದ್ದು ಬೀಚ್ ನಲ್ಲಿ ಕಾಲಿಡಲು ಅಸಹ್ಯವಾಗುತ್ತಿದೆ. ಸಂಜೆಯಾಗುತ್ತಲೇ ಈ ಭಾಗದಲ್ಲಿ ಯುವಕರ ತಂಡ ಪಾರ್ಟಿ ನಡೆಸುತ್ತಿದ್ದು, ಬಿಯರ್ ಬಾಟಲಿಗಳನ್ನು ಬೀಚ್ ಬದಿ ಬಿಸಾಡಿ ಹೋಗುತ್ತಿದ್ದಾರೆ.ಇದರಿಂದ ಇಂತಹ ಬಾಟಲಿಗಳು ಸಮುದ್ರಕ್ಕೆ ಸೇರುತ್ತಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಆದಷ್ಟು ಬೇಗ ಬೀಚ್ ಅಭಿವೃದ್ದಿ ಸಮಿತಿ ಈ ಬಗ್ಗೆ ಕಾಳಜಿ ವಹಿಸಿ ಬೀಚ್ ಸ್ವಚ್ಚತೆಯತ್ತ ಗಮನ ಸೆಳೆಯಬೇಕಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!