ಜನ ಮನದ ನಾಡಿ ಮಿಡಿತ

Advertisement

ಬಜಪೆ:ಕಟೀಲು – ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಜ್ಯ ಹೆದ್ದಾರಿ..!!

ಹೆದ್ದಾರಿಯ ಒಂದು ಭಾಗವನ್ನು ನೀರಿನ ಪೈಪ್ ಲೈನ್ ಗಾಗಿ ಅಗೆದಿದ್ದು,ಅಗೆದ ರಸ್ತೆಯನ್ನು ತೇಪೆ ಕಾರ್ಯ ಮಾಡದೆ ಕೇವಲ ಕಲ್ಲು ಮತ್ತು ಮಣ್ಣ ನ್ನು ಹಾಕಿ ಮುಚ್ಚಲಾಗಿದೆ.ಈ ಮಣ್ಣು ಕಲ್ಲುಗಳು ಎದ್ದು ಹೋಗಿ ದ್ವಿಚಕ್ರವಾಹನಗಳ ಹಾಗೂ ಇನ್ನಿತರ ವಾಹನಗಳ ಸವಾರರಿಗೆ ಅಪಾಯ ಕಾರಿಯಾಗಿ ಪರಿಣಮಿಸಿದೆ.

ಮುಖ್ಯವಾಗಿ ದ್ವಿಚಕ್ರವಾಹನಗಳ ಸವಾರರು ಹೊಂಡವನ್ನು ತಪ್ಪಿಸಿ ಸಂಚರಿಸುತ್ತಿರುವ ಸಂದರ್ಭ ಎದುರಿನಿಂದ ವಾಹನಗಳು ಬರುವಂತಹ ಸಂದರ್ಭದಲ್ಲಿ ಬಹಳಷ್ಟು ಅಪಾಯಕಾರಿ ಯಾಗಿದೆ.ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!