ಜನ ಮನದ ನಾಡಿ ಮಿಡಿತ

Advertisement

ಚಿಕ್ಕಮಗಳೂರು | ಸಂಸ್ಕೃತ ಭಾಷೆಯನ್ನು ಆಯ್ಕೆ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿನಿಗೆ ಎಸೆಸೆಲ್ಸಿಯಲ್ಲಿ 590 ಅಂಕ

ಮಂಗಳೂರು: 2023-24ನೇ ಸಾಲಿನ ಎಸೆಸೆಲ್ಸಿಯ ಫಲಿತಾಂಶಗಳು ಪ್ರಕಟಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತ ಭಾಷೆ ಆಯ್ಕೆ ಮಾಡಿಕೊಂಡು 590 ಅಂಕ ಗಳಿಸಿ, ಸಾಧನೆ ಮಾಡಿದ್ದಾರೆ.

ಚಿಕ್ಕಮಗಳೂರು ಬಸರಿಕಟ್ಟೆಯ ಶ್ರಿ ಸದ್ಗುರು ವಿದ್ಯಾಮಂದಿರದ ವಿದ್ಯಾರ್ಥಿನಿಯಾಗಿರುವ ಈಕೆ, ಪ್ರಥಮ ಭಾಷೆಯಾಗಿ ಸಂಸ್ಕೃತವನ್ನು ಆಯ್ಕೆ ಮಾಡಿಕೊಂಡಿದ್ದರು. ಇದರಲ್ಲಿ 125ಕ್ಕೆ 125 ಅಂಕ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ಕನ್ನಡದಲ್ಲಿ 99, ಇಂಗ್ಲಿಷ್‌ನಲ್ಲಿ 94, ಗಣಿತದಲ್ಲಿ 83, ವಿಜ್ಞಾನದಲ್ಲಿ 69, ಸಮಾಜ ವಿಜ್ಞಾನದಲ್ಲಿ 100 ಅಂಕ ಗಳಿಸಿ, ಒಟ್ಟು 625 ಅಂಕಗಳಲ್ಲಿ 590 ಅಂಕದೊಂದಿಗೆ ಶೇ.94.4% ರಷ್ಟು ಫಲಿತಾಂಶ ಗಳಿಸಿದ್ದಾರೆ.

ಈಕೆ ಚಿಕ್ಕಮಗಳೂರಿನ ಮುಹಮ್ಮದ್ ರಫೀಕ್ ಮತ್ತು ಸೆಲೀಖತ್ ಬೇಗಂ ಪಾಣೆಮಂಗಳೂರು ದಂಪತಿಯ ಪುತ್ರಿ

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!