ಜನ ಮನದ ನಾಡಿ ಮಿಡಿತ

Advertisement

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾಯಿಂದ ಹಲ್ಲೆ

ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜೋಡುಮಾರ್ಗ ಸರ್ಕಲ್ ನಲ್ಲಿ ಘಟನೆ

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾರಿಂದ ಹಲ್ಲೆ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜೋಡುಮಾರ್ಗ ಸರ್ಕಲ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ಕೊಕ್ಕಡ ನಿವಾಸಿ 58 ಪ್ರಾಯದ ಕೃಷ್ಣ ಯಾನೆ ಕಿಟ್ಟ ಅವರು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಪರೀತ ಜ್ವರ ಇದ್ದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದ ಕೃಷ್ಣ ಅವರು, ಚೇತರಿಕೆ ಕಂಡ ಬಳಿಕ ಕೊಕ್ಕಡಕ್ಕೆ ವಾಪಾಸ್ಸಾಗಿದ್ರು. ಮೃತ ಕೃಷ್ಣ ಅವರ ಆಪ್ತರಾಗಿದ್ದ ಪಶುವೈದ್ಯಾಧಿಕಾರಿ ಕುಮಾರ್ ಅವರು, ಕೃಷ್ಣರವರ ಮನೆಗೆ ಹೋಗಿ, ಇಷ್ಟು ಬೇಗ ಯಾಕೆ ಡಿಸ್ಚಾರ್ಜ್ ಆಗಿ ಬಂದೆ ಎಂದು ಒಂದು ಏಟನ್ನು ಕೊಟ್ಟಿದ್ದಾರೆ. ಹೊಡೆದ ರಭಸಕ್ಕೆ ಸ್ಥಳದಲ್ಲೇ ಕೃಷ್ಣ ಸಾವನ್ನಪ್ಪಿದ್ದು, ಆರೋಪಿ ಪಶುವೈದ್ಯ ಕುಮಾರ್‌ನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!