ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಂಪನ್ನ

ಮೂಲ್ಕಿ ವಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಾಸುದೇವ ಕುಡ್ವಾ ಕುಟುಂಬಿಕರ ಶಾಶ್ವತ ಸೇವೆಯಾಗಿ ಶ್ರೀನಿವಾಸ ಕಲ್ಯಾಣ ಮಹೋತ್ಸವವು ವಿಶೇಷ ರೀತಿಯಲ್ಲಿ ಮಂಗಳವಾರ ಸಂಪನ್ನಗೊಂಡಿತು.

ಸಂಜೆ ದೇವಳದ ವೇದ ಪಾಠ ಶಾಲೆಯಲ್ಲಿ ವಿಶೇಷ ಪೂಜೆ ಅಭಿಶೇಕ ಸಹಿತ ಶ್ರೀನಿವಾಸ ದೇವರ ದಿಬ್ಬಣ್ಣ ದೇವಳ ತಲುಪಿದ ಬಳಿಕ ಎದುರುಕಾಣಿಸಿಕೊಂಡು ವರೋಪಚಾರ ಪೂಜೆ , ದೇವಳದಲ್ಲಿ ಪೂಜೆ, ಉತ್ಸವ ದೇವರು ಹೊರಟು ವಿಶ್ರಾಂತಿ ಮಂಟಪಕ್ಕೆ ಆಗಮನ ಬಳಿಕ ಶ್ರೀನಿವಾಸ ದೇವರ ವರೋಪಚಾರ,ಕನ್ಯಾಗಮನ, ಮಾಲಾಧಾರಣೆ ಕನ್ಯಾದಾನ ಲಾಜಹೋಮ ಸಹಿತ ವಿವಿಧ ಪೂಜಾ ಪುನಸ್ಕಾರ ಬಳಿಕ ದೇವರ ಸನ್ನಿಧಿಯಲ್ಲಿ ಪೂಜೆ ಪ್ರಸಾದ ವಿತರಣೆ ಮತ್ತು ಭೂರಿ ಸಮಾರಾಧನೆಯೊಂದಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಸಂಪನ್ನ ಗೊಂಡಿತು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!