ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ವಿಠಲ ಶೆಟ್ಟಿ ನಿಧನ

ಮೂಲ್ಕಿ : ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ನಿವೃತ್ತ ಪೋಸ್ತ್‌ ಮ್ಯಾನ್‌ ವಿಠಲ ಶೆಟ್ಟಿ ( 89) ಮೇ 13 ರಂದು ಮುಂಬಯಿಯ ಪುತ್ರನ ಮನೆಯಲ್ಲಿ ನಿಧನ ಹೊಂದಿದರು

. ಮೃತರು ಪತ್ನಿ , ಇಬ್ಬರು ಪುತ್ರರು , ಪುತ್ರಿಯನ್ನು ಅಗಲಿದ್ದಾರೆ. ಅವರು ಬಾಲ್ಯದಲ್ಲಿ ಪುನರೂರು ಮೇಳದಲ್ಲಿ ವೇಷದಾರಿಯಾಗಿ ,ಚೆಂಡೆ ಮದ್ದಳೆ ವಾದಕರಾಗಿಯೂ ಗುರುತಿಸಿಕೊಂಡವರು. ಬಪ್ಪನಾಡು ಯಕ್ಷಗಾನ ಮಂಡಳಿಯ ವಾರದ ತಾಳಮದ್ದಳೆ ಕೂಟದಲ್ಲಿ ಭಾಗವಹಿಸುತ್ತಿದ್ದರು. ಅವರಿಗೆ ಹಲವಾರು ಕಡೆ ಸಮ್ಮಾನಗಳು ಸಂದಿದ್ದು ವೃತ್ತಿಯಲ್ಲಿ ಪುನರೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮೆನ್ ಆಗಿ ಸುಮಾರು ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!