ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ವಿಠಲ ಶೆಟ್ಟಿ ನಿಧನ

ಮೂಲ್ಕಿ : ಕಿನ್ನಿಗೋಳಿ ಸಮೀಪದ ಪುನರೂರುನ ಕದ್ರೋಲ್ ನಿವಾಸಿ, ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ನಿವೃತ್ತ ಪೋಸ್ತ್‌ ಮ್ಯಾನ್‌ ವಿಠಲ ಶೆಟ್ಟಿ ( 89) ಮೇ 13 ರಂದು ಮುಂಬಯಿಯ ಪುತ್ರನ ಮನೆಯಲ್ಲಿ ನಿಧನ ಹೊಂದಿದರು

. ಮೃತರು ಪತ್ನಿ , ಇಬ್ಬರು ಪುತ್ರರು , ಪುತ್ರಿಯನ್ನು ಅಗಲಿದ್ದಾರೆ. ಅವರು ಬಾಲ್ಯದಲ್ಲಿ ಪುನರೂರು ಮೇಳದಲ್ಲಿ ವೇಷದಾರಿಯಾಗಿ ,ಚೆಂಡೆ ಮದ್ದಳೆ ವಾದಕರಾಗಿಯೂ ಗುರುತಿಸಿಕೊಂಡವರು. ಬಪ್ಪನಾಡು ಯಕ್ಷಗಾನ ಮಂಡಳಿಯ ವಾರದ ತಾಳಮದ್ದಳೆ ಕೂಟದಲ್ಲಿ ಭಾಗವಹಿಸುತ್ತಿದ್ದರು. ಅವರಿಗೆ ಹಲವಾರು ಕಡೆ ಸಮ್ಮಾನಗಳು ಸಂದಿದ್ದು ವೃತ್ತಿಯಲ್ಲಿ ಪುನರೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮೆನ್ ಆಗಿ ಸುಮಾರು ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!