ಜನ ಮನದ ನಾಡಿ ಮಿಡಿತ

Advertisement

ಹುನಗುಂದ :ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಆಯುರ್ವೇದಿಕ್ ವೈದ್ಯರಾದ ಡಾ: ಹನಮಂತರಾವ್ ಪುರೋಹಿತ.ಅತ್ಯುತ್ತಮ ವೈದ್ಯ ರತ್ನ ರಾಜ್ಯ ಪ್ರಶಸ್ತಿ

ಕರ್ನಾಟಕ ಪತ್ರಕರ್ತರ ಸಂಘ ಮತ್ತು ಇಂಡಿಯನ್ ಯೂನಿಯನ್ ದೆಹಲಿ. ಕೈಗೊಂಡ ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಹುನಗುಂದ ತಾಲೂಕಿನ ಗಂಜೀಹಾಳ ಗ್ರಾಮದ ಆಯುರ್ವೇದಿಕ್ ವೈದ್ಯರಾದ ಡಾ: ಹನಮಂತರಾವ್ ಪುರೋಹಿತ ಅವರಿಗೆ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಹಾಗೂ ಇಂಡಿಯನ್ ಜರ್ನಲಿಸ್ಟ್ ಯುನಿಯನ್ ದೆಹಲಿ ಹಾಗೂ BB News Channel ಸಹಯೋಗದಲ್ಲಿ ಇಂದು ಗಂಜೀಹಾಳದ ಶ್ರೀ ಅನ್ನದಾನೇಶ್ವರ ಮಠದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಡಿ,ಬಿ,ವಿಜಯಶಂಕರ್ ಡಾ: H R ಪುರೋಹಿತ ಅವರಿಗೆ ಅತ್ಯುತ್ತಮ ವೈದ್ಯ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಪ,ಪೂ . ಶ್ರೀ ಬಸವಲಿಂಗ ಮಹಾಸ್ವಾಮಿಗಳು ವಹಿಸಿದ್ದರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ನಭೀಸಾಬ್ ನಂದನೂರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಸಭೆ ಅಧ್ಯಕ್ಷತೆಯನ್ನು ನ್ಯಾವಾದಿಗಳು ಹಾಗೂ ಜಿಲ್ಲಾ KPS ಸಂಘದ ಕಾನೂನು ಸಲಹೆಗಾರರು ಶ್ರೀ ರವಿಕುಮಾರ್ ಪಟ್ಟದಕಲ್ಲು ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಶ್ರೀ ಮುರಳಿಧರ್ ದೇಶಪಾಂಡೆ ಹಾಗೂ ಗ್ರಾಮದ ಪ್ರಮುಖರಾದ ಶ್ರೀ ಭೀಮಣ್ಣ ಬಾನಿ, ಶ್ರೀ ದೀಲಿಫ್,ಜಾಗೀರದಾರ್, ಶ್ರೀ ದವಲಸಾಬ್ ಶೇಡಂ, ಶ್ರೀ ಸಂಗಯ್ಯ ಹಿರೇಮಠ ,ಶ್ರೀ ಚನ್ನಪ್ಪ ಗೂಳಪ್ಪನವರ,ಶ್ರೀ ಸಂಗಣ್ಣ ಸಜ್ಜನ, ಶ್ರೀ ಸಂಗಪ್ಪ ಕೌಜಗನೂರ,ಶ್ರೀ ಯಲಗೂರದಪ್ಪ ಕುರಿ,ಶ್ರೀ ಮಹಾಂತಗೌಡ ಪಾಟೀಲ,ಶ್ರೀ ದುಂಡಪ್ಪ ವೈಜಾಪೂರ,ಅನೇಕ ಪ್ರಮುಖರು ಉಪಸ್ಥಿತಿ ಇದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!