ಜನ ಮನದ ನಾಡಿ ಮಿಡಿತ

Advertisement

ತೀವ್ರ ಹವಾಮಾನ ವೈಪರೀತ್ಯ: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್ ವಿಳಂಬ

ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮುಂಬೈ ಮತ್ತು ದುಬೈನಿಂದ ಆಗಮಿಸಿದ್ದ ವಿಮಾನಗಳು ಇಂದು ಬೆಳಗ್ಗೆ ತಡವಾಗಿ ಲ್ಯಾಂಡ್​ ಆಗಿದೆ.
ಹಾಗೆಯೇ, ಹೈದರಾಬಾದ್‌ನಿಂದ ಬಂದ ವಿಮಾನವು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೆ ಗೋವಾಗೆ ಪ್ರಯಾಣಿಸಿ ಮತ್ತೆ ತಿರುಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲಾಂಡ್ ಆಯಿತು. ದಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.


ವರುಣನ ಆರ್ಭಟ: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತಿದ್ದು ಕಳೆದ ಸೋಮವಾರದಿಂದ ಎಡಬಿಡದೆ ಸುರಿಯುತ್ತಿದೆ. ಶುಕ್ರವಾರದಂದು ಮಳೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದು, ಇಂದು ಮುಂಜಾನೆಯಿಂದ ಮತ್ತೆ ಆರಂಭವಾಗಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಕಡೆ ಹಾನಿ ಸಂಭವಿಸಿದೆ. ಮಳೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ನೀರುಪಾಲಾಗಿದ್ದಾನೆ ಹಾಗೂ ನೂರಾರು ಮನೆಗಳು ಜಲಾವೃತಗೊಂಡಿವೆ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!