ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ವೀರಚಿತ ಅಬ್ಬರದ ಗಗ್ಗರ ಎಂಬ ತುಳು ಯಕ್ಷಗಾನ ಬಿಡುಗಡೆ

ಕಿನ್ನಿಗೋಳಿ : ಶ್ರೀ ಕ್ಷೇತ್ರ ಕೊರಗಜ್ಜ ಮಂತ್ರ ದೇವತಾ ಚಾಮುಂಡೇಶ್ವರಿ ಗುಳಿಗ ಭದ್ರಕಾಳಿ ಸನ್ನಿಧಿಯ ಶ್ರೀ ಕ್ಷೇತ್ರದ ವಾರ್ಷಿಕ ನೇಮೋತ್ಸವ ಪ್ರಯುಕ್ತ ಸಂಧ್ಯಾ ಪೂಜಾರಿ ಬಂಟ್ವಾಳ ವೀರಚಿತ ಅಬ್ಬರದ ಗಗ್ಗರ ಎಂಬ ತುಳು ಯಕ್ಷಗಾನವನ್ನು ಕೊಡೇತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕೊಡೇತ್ತೂರು ಅರಸು ಕುಂಜರಾಯ ದೈವಸ್ಥಾನದ ಮುಕ್ಕಾಲ್ದಿ ಶ್ರೀ ಜಯರಾಮ್ ಮುಕ್ಕಾಲ್ದಿ ಶ್ರೀ ದೇವಿ ಪ್ರಸಾದ್ ಶೆಟ್ಟಿ ಕೊಡೆತ್ತೂರು ಭಾಗವತರಾದ ದಯಾನಂದ ಕೋಡಿಕಲ್ ವಸಂತ ಪೂಜಾರಿ ಧರ್ಮದರ್ಶಿ ಹರೀಶ್ ಪೂಜಾರಿ ಪ್ರಸಂಗ ಕರ್ತೆ ಸಂಧ್ಯಾ ಪೂಜಾರಿ ದರ್ಬೆ ಬಂಟ್ವಾಳ ಜಯಂತಿ ಬಂಟ್ವಾಳ ಕಾರ್ಯಕ್ರಮವನ್ನು ಸಂಜೀವ ಕಜೆ ಪದವು ಸ್ವಾಗತಿಸಿದರು ಪ್ರಕಾಶ್ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!