ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ವೀರಚಿತ ಅಬ್ಬರದ ಗಗ್ಗರ ಎಂಬ ತುಳು ಯಕ್ಷಗಾನ ಬಿಡುಗಡೆ

ಕಿನ್ನಿಗೋಳಿ : ಶ್ರೀ ಕ್ಷೇತ್ರ ಕೊರಗಜ್ಜ ಮಂತ್ರ ದೇವತಾ ಚಾಮುಂಡೇಶ್ವರಿ ಗುಳಿಗ ಭದ್ರಕಾಳಿ ಸನ್ನಿಧಿಯ ಶ್ರೀ ಕ್ಷೇತ್ರದ ವಾರ್ಷಿಕ ನೇಮೋತ್ಸವ ಪ್ರಯುಕ್ತ ಸಂಧ್ಯಾ ಪೂಜಾರಿ ಬಂಟ್ವಾಳ ವೀರಚಿತ ಅಬ್ಬರದ ಗಗ್ಗರ ಎಂಬ ತುಳು ಯಕ್ಷಗಾನವನ್ನು ಕೊಡೇತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕೊಡೇತ್ತೂರು ಅರಸು ಕುಂಜರಾಯ ದೈವಸ್ಥಾನದ ಮುಕ್ಕಾಲ್ದಿ ಶ್ರೀ ಜಯರಾಮ್ ಮುಕ್ಕಾಲ್ದಿ ಶ್ರೀ ದೇವಿ ಪ್ರಸಾದ್ ಶೆಟ್ಟಿ ಕೊಡೆತ್ತೂರು ಭಾಗವತರಾದ ದಯಾನಂದ ಕೋಡಿಕಲ್ ವಸಂತ ಪೂಜಾರಿ ಧರ್ಮದರ್ಶಿ ಹರೀಶ್ ಪೂಜಾರಿ ಪ್ರಸಂಗ ಕರ್ತೆ ಸಂಧ್ಯಾ ಪೂಜಾರಿ ದರ್ಬೆ ಬಂಟ್ವಾಳ ಜಯಂತಿ ಬಂಟ್ವಾಳ ಕಾರ್ಯಕ್ರಮವನ್ನು ಸಂಜೀವ ಕಜೆ ಪದವು ಸ್ವಾಗತಿಸಿದರು ಪ್ರಕಾಶ್ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!