
ಸುರತ್ಕಲ್: ಇಲ್ಲಿಗೆ ಸಮೀಪದ ಅಕ್ರಮ ಕಸಾಯಿಖಾನೆಯಲ್ಲಿ ಬಕ್ರೀದ್ ವಧೆಗಾಗಿ ಅಕ್ರಮವಾಗಿ ತಂದ 12 ಕ್ಕೂ ಹೆಚ್ಚು ಗೋವುಗಳನ್ನು ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಸಂರಕ್ಷಿಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಸುರತ್ಕಲ್: ಇಲ್ಲಿಗೆ ಸಮೀಪದ ಅಕ್ರಮ ಕಸಾಯಿಖಾನೆಯಲ್ಲಿ ಬಕ್ರೀದ್ ವಧೆಗಾಗಿ ಅಕ್ರಮವಾಗಿ ತಂದ 12 ಕ್ಕೂ ಹೆಚ್ಚು ಗೋವುಗಳನ್ನು ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಸಂರಕ್ಷಿಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಜನ ಮನದ ನಾಡಿ ಮಿಡಿತ