ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ ಬೆಳ್ಳಾಡಿ ಅಶೋಕ್ ಶೆಟ್ಟಿ ನೇಮಕ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಬೆಳ್ಳಾಡಿ ಅಶೋಕ್ ಶೆಟ್ಟಿ,ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ. ಲಿ. ಮುಂಬೈ, ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಹಾಗೂ ಕೋಶಾಧಿಕಾರಿ ಶ್ರೀ ಉಳ್ತೂರು ಮೋಹನದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಒಕ್ಕೂಟಕ್ಕೆ ಮಹಾ-ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಇವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು ಇನ್ನೂ ಮುಂದೆ ಮಹಾ-ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪರವಾಗಿ ಕೃತಜ್ಞತೆಗಳು. ಕಟೀಲು ದುರ್ಗಾಪರಮೇಶ್ವರಿ ಅಮ್ಮನ ದಯೆ ನಿಮ್ಮ ಮೇಲೆ ಸದಾ ಇರಲಿ ಎಂದು ಮನಸಾರೆ ಪ್ರಾರ್ಥಿಸುವೆವು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!