ಜನ ಮನದ ನಾಡಿ ಮಿಡಿತ

Advertisement

ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ; ಮತ್ತೆ ಕೇಸರಿ ಕೋಟೆಯದ್ದೇ ಅಬ್ಬರ… ಸಂಭ್ರಮ…

ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕೇಸರಿ ಕೋಟೆಯದ್ದೇ ಅಬ್ಬರ… ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಪರಾಭವಗೊಳಿಸಿದ್ದಾರೆ.

ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ‌ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಈ ಕುರಿತು ಮಾತನಾಡಿದ ಚೌಟ ‘ಇದು ಕಾರ್ಯಕರ್ತರು, ಹಿಂದುತ್ವ, ಪಕ್ಷದ ಜಯವಾಗಿದ್ದು. ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕಾರ್ಯಕರ್ತರ ಸಹಕಾರದೊಂದಿಗೆ ಹಿಂದುತ್ವಕ್ಕೆ ಬದ್ದತೆ, ಅಭಿವೃದ್ದಿಗೆ ಆದ್ಯತೆ ನೀಡಿ ಕೆಲಸ ಮಾಡುತ್ತೇನೆ ಹೇಳಿದರು.

ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಪಕ್ಷದ ಮುಖಂಡರು , ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಮತ ಎಣಿಕ ಕೇಂದ್ರದ ಎದುರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!