ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ : ಪರಿಶಿಷ್ಟ ಜಾತಿ ಮುಂಡಾಳ ಸಮಾಜದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಕುಂದರ್ ಆಯ್ಕೆ

ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.


ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾಶಿವ ಕುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಶ್ರೀಧರ ಕೆಮ್ರಾಲ್, ಪ್ರಧಾನ ಕಾರ್ಯದರ್ಶಿಯಾಗಿಹಿಮಕರ್, ಜೊತೆ ಕಾರ್ಯದರ್ಶಿಯಾಗಿ ಸೀತಾರಾಮ್ ಸಾಲ್ಯಾನ್, ಕೋಶಾಧಿಕಾರಿಯಾಗಿ ಶ್ರೀ ಶಂಕರ್ ಮಾಸ್ಟರ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸುಕುಮಾರ್ ಮಾಸ್ಟರ್, ಸಮಿತಿ ಸದಸ್ಯರಾಗಿ ಸಂಕಪ್ಪ ಎಂ,ಗೌರೀಶ್, ಸಂಜೀವ ಕರ್ಕೇರ, ಕುಮಾರಿ ಸುಜಾತ, ಸದಾಶಿವ ಸಾಲ್ಯಾನ್, ನಾಗೇಶ್ ಸಾಲ್ಯಾನ್, ಪುಷ್ಪ ರವರನ್ನು ಆಯ್ಕೆ ಮಾಡಲಾಯಿತು

ಕಾರ್ಯಕ್ರಮವನ್ನು ಹಿಮಕರ್ ರವರು ನಿರೂಪಿಸಿದರು

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!