ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗದಲ್ಲಿ ಮತ್ತೆ ಇಸ್ಪಿಟ್ ದಂಧೆ ಪ್ರಾರಂಭ; ದೀಪು ಶೆಟ್ಟಿಗಾರ್ ವಿಡಿಯೋ ವೈರಲ್

ಶಿವಮೊಗ್ಗದಲ್ಲಿ ಮತ್ತೆ ಇಸ್ಪಿಟ್ ದಂಧೆ ಪ್ರಾರಂಭವಾಗಿದೆ ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ದೀಪು ಶೆಟ್ಟಿಗಾರ್ ಆಗ್ರಹಿಸಿದ್ದಾರೆ.

ಶಿವಮೊಗ್ಗ ಜೂಜು ಮುಕ್ತಗೊಳಿಸಿ ಎನ್ನು ದೀಪು ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾಯಿದೆ. ಈ ವಿಡಿಯೋದಲ್ಲಿ ಶಿವಮೊಗ್ಗದಲ್ಲಿ ಇಸ್ಪಿಟ್ ದಂಧೆಯನ್ನು ಒರ್ವ ರಾಜಕಾರಣಿಯ ಮಗ ನಡೆಸ್ತಾ ಇದ್ದಾನೆ ಎಂದು ಹೇಳಿದ್ದಾರೆ. ಭದ್ರಾವತಿ 11ಕಡೆ, ಹೊಳೆಹೊನ್ನೂರು, ಕೂಡ್ಲಿಗೆರೆ, ಉದ್ದಂಜನೆಯ ದೇವಸ್ಥಾನ ಪಕ್ಕದಲ್ಲಿ 20 ಕಡೆಗಳಲ್ಲಿ ದಂಧೆ ನಡೆಯುತ್ತಿದೆ. ಚುನಾವಣೆ ನಂತರ ಮತ್ತೆ ಜೂಜು ಆರಂಭವಾಗಿದೆ. ಕಾನೂನು ಕಾಪಾಡಬೇಕಿದ್ದ ಪೊಲೀಸರೇ ರಾಜಕಾರಣಿಯ ಮಗನಿಗೆ ಸಪೋರ್ಟ್ ಮಾಡ್ತಾರೆ. ಸನ್ಮಾನ ಮಾಡ್ತಾರೆ ಎಂದು ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!