ಜನ ಮನದ ನಾಡಿ ಮಿಡಿತ

Advertisement

ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಶ್ರೀಗಳ ಸಂತಾಪ

ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ, ಶಿರಸಿ ಮೂಲದ ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತೆಲಂಗಾಣ, ಆಂಧ್ರದಲ್ಲಿ ಹಿಂದೂ ಜನಜಾಗೃತಿ ಆಂದೋಲನ, ಉಡುಪಿಯಲ್ಲಿ ನಡೆದ ವಿರಾಟ್ ಸಮಾಜೋತ್ಸವ, 2019ರಲ್ಲಿ ನಡೆದ ಧರ್ಮ ಸಂಸತ್, ಗೋ ರಕ್ಷಾ ಚಳವಳಿ, ಮತಾಂತರ ವಿರೋಧಿ ಹೋರಾಟ, ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದ ಕೇಶವ ಹೆಗಡೆ ಶ್ರೀಮಠದೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿದ್ದರು. ಹಿಂದುತ್ವಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದು ಮೃತರ ಆತ್ಮಕ್ಕೆ ಶ್ರೀಕೃಷ್ಣ ಮುಖ್ಯಪ್ರಾಣರು ಸದ್ಗತಿ ಕರುಣಿಸಲೆಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ಶ್ರೀಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!