ಜನ ಮನದ ನಾಡಿ ಮಿಡಿತ

Advertisement

ಹಣ,ದಾಖಲೆ ಪತ್ರ ಮರಳಿಸಿದ ಆಟೋ ಚಾಲಕ*ಪ್ರಾಮಾಣಿಕತೆಗೆ ವ್ಯಾಪಕ ಪ್ರಶಂಸೆ

ಬಂಟ್ವಾಳ: ಆಟೋ ಚಾಲಕರೋರ್ವರು ದಾರಿಯಲ್ಲಿ ಸಿಕ್ಕ ಹಣದ ಕಟ್ಟನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ.

ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಬಸ್ತಿಕೋಡಿಯ ಆಟೋ ಮಾಲಕ ಸೀತಾರಾಮ ಶೆಟ್ಟಿ ಹರ್ಕಾಡಿ ಅವರು ಮಡಂತ್ಯಾರ್ ನಿಂದ ಆಟೊವನ್ನು ಬಾಡಿಗೆಗೆ ಬರುವಾಗ ರಸ್ತೆಯಲ್ಲಿ ಪ್ಲಾಸ್ಟಿಕ್ ಕವರೊಂದು ಸಿಕ್ಕಿದ್ದು ಅದರಲ್ಲಿ ಹದಿಮೂರುವರೆ ಸಾವಿರ ನಗದು ಒಂದು ಲಕ್ಷ ರೂ.ಗಿಂತ ಹೆಚ್ಚು ಮೊತ್ತದ ಚೆಕ್ ಹಾಗೂ ಕೆಲವು ಡಾಕ್ಯುಮೆಂಟಗಳು ದೊರೆತಿದ್ದವು.ಅದನ್ನು ಬಸ್ತಿಕೋಡಿಗೆ ತಂದು ಗ್ರಾಮ ಪಂಚಾಯತ್ ಸದಸ್ಯ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು ಅವರ ಮೂಲಕ ಅದರ ವಾರಸುದಾರರನ್ನು ಸಂಪರ್ಕಿಸಿ ಅವರನ್ನು ಬಸ್ತಿಕೋಡಿಗೆ ಕರೆಸಿ ಅವರಿಗೆ ಹಸ್ತಾಂತರಿಸಲಾಯಿತು. ಆಟೋ ಚಾಲಕ,ಮಾಲಕ ಸೀತಾರಾಮ ಶೆಟ್ಟಿ ಅವರ ಈ ಪ್ರಾಮಾಣಿಕತೆಗೆ ಬಸ್ತಿಕೋಡಿ ನಾಗರಿಕರು ಅವರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!