ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ನಿವಾಸಿ ದಿವಂಗತ ಈಶ್ವರ ಕರಂಬೇರ ಅವರ ಪತ್ರ ಬಿ.ಕುಮಾರ್ ( 62)ಅವರು ಮನೆಯೊಳಗೆ ಕುಸಿದು ಬಿದ್ದು ಸಾವು

ಮನೆಯಲ್ಲಿ‌ಏಕಾಂಗಿಯಾಗಿ ವಾಸವಿರುವ ಅವರು ಶನಿವಾರ ರಾತ್ರಿ ಸ್ನಾನಕ್ಕೆಂದು ಬಚ್ಚಲು ಮನೆಯಲ್ಲಿ ಹೋದಾಗ ಹಠಾತ್ತನೆ ಕುಸಿದು ಬಿದ್ದು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.

ಸೋಮವಾರ ರಾತ್ರಿ ಮನೆಯೊಳಗಿಂದ ರ್ದುವಾಸನೆ ಬೀರುತ್ತಿದ್ದು, ಅನುಮಾನಗೊಂಡು ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ್ದರು.ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಎದುರಿನ ಬಾಗಿಲು ಮುರಿದು ಒಳಪ್ರವೇಶಿಸಿದಾಗ ಬಚ್ಚಲು ಮನೆಯಲ್ಲಿ ಕೊಳೆತ ಸ್ಥಿತಿ ಮೃತದೇಹ ಕಂಡುಬಂದಿದೆ.ಬಳಿಕ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು,ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.ಈ ಬಗ್ಗೆ ಬಂಟ್ಚಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!