ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

14 ತಿಂಗಳ ಮಗುವಿನ ಕಿಡ್ನಿ 58 ವರ್ಷದ ಮಹಿಳೆಗೆ ಕಸಿ; ಹೈದರಾಬಾದ್ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ, ಪ್ರಶಂಸೆ.

ಹೈದರಬಾದ್ : ಮೃತಪಟ್ಟ ಮೇಲೆ ದೇಹವನ್ನು ವ್ಯರ್ಥವಾಗಿ ಮಣ್ಣು ಮಾಡುವುದಕ್ಕಿಂತ ಅಂಗಾಂಗ ದಾನ ಮಾಡಿದರೆ ಇನ್ನೊಂದು ಜೀವವಾದರೂ ಬದುಕುಳಿಯುವಂತೆ ಮಾಡಬಹುದು. ಅಂಥದ್ದೇ ದಿಟ್ಟ ನಿರ್ಧಾರ ಕೈಗೊಂಡಿದೆ 14 ತಿಂಗಳ ಪುಟ್ಟ ಕೂಸಿನ ಕುಟುಂಬ. ಮೆದುಳು ನಿಷ್ಕ್ರಿಯಗೊಂಡಿದ್ದ ಮಗುವಿನ ಮೂತ್ರಪಿಂಡವನ್ನು 58 ವರ್ಷದ ಮಹಿಳೆಗೆ ದಾನ ಮಾಡಲಾಗಿದೆ. ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.ಕಳೆದ 7 ವರ್ಷಗಳಿಂದ ಮಹಿಳೆ ಮೂತ್ರಪಿಂಡ ಸಮಸ್ಯೆಯಿಂದಾಗಿ ಡಯಾಲಿಸಿಸ್‌ಗೆ ಒಳಗಾಗಿದ್ದರು. ಇದೇ ವೇಳೆ 14 ತಿಂಗಳ ಕೂಸಿನ ಮೆದುಳು ನಿಷ್ಕ್ರಿಯಗೊಂಡಿತ್ತು. ವೈದ್ಯರು ಮಗು ಬದುಕಲು ಸಾಧ್ಯವಿಲ್ಲ ಎಂದು ತಿಳಿಸಿದಾಗ, ಅಂಗಾಂಗ ದಾನಕ್ಕೆ ಮುಂದಾದರು. ಅದರಂತೆ ಮೂತ್ರಪಿಂಡವನ್ನು ಅಗತ್ಯವಿರುವ ಮಹಿಳೆಗೆ ದಾನ ಮಾಡಲು ನಿರ್ಧರಿಸಿದ್ದಾರೆ. ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಅಲ್ಲಿನ ವೈದ್ಯರು ನಡೆಸಿದ್ದಾರೆ. ಚಿಕ್ಕ ಮಕ್ಕಳ ಅಂಗಗಳು ತುಲನಾತ್ಮಕವಾಗಿ ಚಿಕ್ಕದಾಗಿರುವುದರಿಂದ ವಯಸ್ಸಾದ ಜನರಲ್ಲಿ ಅಳವಡಿಸುವಲ್ಲಿ ಹಲವು ತೊಡಕುಗಳು ಉಂಟಾಗುತ್ತವೆ. ಇದೆಲ್ಲವನ್ನೂ ಮೀರಿ ನುರಿತ ವೈದ್ಯರು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳ ನೆರವಿನಿಂದ ಈ ಸಾಧನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!