ಜನ ಮನದ ನಾಡಿ ಮಿಡಿತ

Advertisement

ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಕಂಟೈನರ್ ಲಾರಿ; ಬಸ್ ಇಲ್ಲದೆ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರ ಪರದಾಟ!

ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿ ಯಿಂದ ಸರಪಾಡಿ ಮಣಿಹಳ್ಳ ರಸ್ತೆ ಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಘಟನೆ ನಡೆದಿದೆ.

ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮೇಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ,ಮಂಗಳೂರಿಗೆ ತೆರಳುಲು ಸೂಚಿಸಿದೆ.
ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಗೂಗಲ್ ಮೇಪ್ ಈ ರಸ್ತೆಯನ್ನು ಸೂಚಿಸುತ್ತಿದೆ.ಆದರೆ ಈ ರಸ್ತೆಯು ಘನವಾಹನ ಸಾಗಾಟಕ್ಕೆ ಸೂಕ್ತವಾಗಿಲ್ಲ. ಅಣೇಜದಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಒಂದೇ ಬಾರಿಗೆ ವಾಹನ ತಿರುವು ಪಡೆದು ಕೊಳ್ಳುವುದಿಲ್ಲ.ಎರಡು ಮೂರು ಬಾರಿ ಹಿಂದೆ ಮುಂದೆ ಚಲಿಸಿ ತಿರುಗಿಸಬೇಕಿದೆ.ಪ್ರಸ್ತುತ ಈ ಲಾರಿಯು ಮುಂದೆ ಹೋಗಿದ್ದು,ಆದರೆ ಹಿಂದೆ ಬರಲು ಸಾಧ್ಯವಾಗಿಲ್ಲ. ಈಗಾಗಿ ಸರಪಾಡಿ ಬಿಸಿರೋಡು ಸಂಚರಿಸುವ ಬಸ್ ಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸಿದ್ದು, ಈಗಾಗಿ ಸರಪಾಡಿ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರು ತೊಂದರೆ ಅನುಭವಿಸಬೇಕಾಯಿತು

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!