ಜನ ಮನದ ನಾಡಿ ಮಿಡಿತ

Advertisement

ಅಜೆಕಾರು ಗುಡ್ಡೆಯಂಗಡಿ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಸಮಾರಂಭ

ಕಾರ್ಕಳ ತಾಲೂಕಿನ ಅಜೆಕಾರು ಮರ್ಣೆ ಗ್ರಾಮದ ಗುಡ್ಡೆಯಂಗಡಿ ಅಂಗನವಾಡಿ ಶಾಲೆಯಲ್ಲಿ 27 ರಂದು ಆಭರಣ ಜ್ಯುವೆಲ್ಲರ್ಸ್ ಕಾರ್ಕಳ , ಶ್ರೀರಾಮ್ ಜ್ಯುವೆಲ್ಲರ್ಸ್ ಹೆಬ್ರಿ ,ತುಳುನಾಡ ತುಡರ್ ಖ್ಯಾತಿಯ ತುಳುನಾಡ ಟ್ರಸ್ಟ್ ಇದರ ರಾಜ್ಯ ಸಂಚಾಲಕರಾದ ಕೀರ್ತಿ ಕಾರ್ಕಳ ಹಾಗೂ ಇತರ ದಾನಿಗಳಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸುದಿನ ನ್ಯೂಸ್ ಡಿಜಿಟಲ್ ಮೀಡಿಯಾದ ಅರುಣ್ ಕುಮಾರ್ ಮರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಮೂರ್ತಿ ವಿಜಯ ಗುಡ್ಡೆಯಂಗಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀವತ್ಸ ಹಾಗೂ ಅಂಗನವಾಡಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಅಕ್ಷತಾ ಉಪಸ್ಥಿತರಿದ್ದರು .

ಈ ಸಂದರ್ಭದಲ್ಲಿ ಕೀರ್ತಿ ಕಾರ್ಕಳ ಇವರು ಮಾತನಾಡಿ ಇನ್ನಷ್ಟು ದಾನಿಗಳಿಂದ ಬಡ ಶಾಲೆಗಳಿಗೆ ಸಹಾಯವನ್ನು ನೀಡಬೇಕಾಗಿ ವಿನಂತಿಸಿದರು ಅಂಗನವಾಡಿಯ ಶಿಕ್ಷಕಿ ಶ್ರೀಮತಿ ವಿದ್ಯಾ ಸ್ವಾಗತಿಸಿದರು. ಸಹಾಯಕಿ ರತ್ನಾವತಿ ಉಪಸ್ಥಿತರಿದ್ದರು ಹಾಗೂ ಶಾಲೆಗೆ ಕುಕ್ಕರನ್ನು ನೀಡಿದ ಪುಷ್ಪ ಆಚಾರ್ಯ ಇವರಿಗೂ ಧನ್ಯವಾದ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

error: Content is protected !!