ಜನ ಮನದ ನಾಡಿ ಮಿಡಿತ

Advertisement

ಅಜೆಕಾರು ಗುಡ್ಡೆಯಂಗಡಿ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಸಮಾರಂಭ

ಕಾರ್ಕಳ ತಾಲೂಕಿನ ಅಜೆಕಾರು ಮರ್ಣೆ ಗ್ರಾಮದ ಗುಡ್ಡೆಯಂಗಡಿ ಅಂಗನವಾಡಿ ಶಾಲೆಯಲ್ಲಿ 27 ರಂದು ಆಭರಣ ಜ್ಯುವೆಲ್ಲರ್ಸ್ ಕಾರ್ಕಳ , ಶ್ರೀರಾಮ್ ಜ್ಯುವೆಲ್ಲರ್ಸ್ ಹೆಬ್ರಿ ,ತುಳುನಾಡ ತುಡರ್ ಖ್ಯಾತಿಯ ತುಳುನಾಡ ಟ್ರಸ್ಟ್ ಇದರ ರಾಜ್ಯ ಸಂಚಾಲಕರಾದ ಕೀರ್ತಿ ಕಾರ್ಕಳ ಹಾಗೂ ಇತರ ದಾನಿಗಳಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸುದಿನ ನ್ಯೂಸ್ ಡಿಜಿಟಲ್ ಮೀಡಿಯಾದ ಅರುಣ್ ಕುಮಾರ್ ಮರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಮೂರ್ತಿ ವಿಜಯ ಗುಡ್ಡೆಯಂಗಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀವತ್ಸ ಹಾಗೂ ಅಂಗನವಾಡಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಅಕ್ಷತಾ ಉಪಸ್ಥಿತರಿದ್ದರು .

ಈ ಸಂದರ್ಭದಲ್ಲಿ ಕೀರ್ತಿ ಕಾರ್ಕಳ ಇವರು ಮಾತನಾಡಿ ಇನ್ನಷ್ಟು ದಾನಿಗಳಿಂದ ಬಡ ಶಾಲೆಗಳಿಗೆ ಸಹಾಯವನ್ನು ನೀಡಬೇಕಾಗಿ ವಿನಂತಿಸಿದರು ಅಂಗನವಾಡಿಯ ಶಿಕ್ಷಕಿ ಶ್ರೀಮತಿ ವಿದ್ಯಾ ಸ್ವಾಗತಿಸಿದರು. ಸಹಾಯಕಿ ರತ್ನಾವತಿ ಉಪಸ್ಥಿತರಿದ್ದರು ಹಾಗೂ ಶಾಲೆಗೆ ಕುಕ್ಕರನ್ನು ನೀಡಿದ ಪುಷ್ಪ ಆಚಾರ್ಯ ಇವರಿಗೂ ಧನ್ಯವಾದ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!