ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ:ಕೆರೂಡಿ ಆಸ್ಪತ್ರೆಯಲ್ಲಿ ಬೃಹತ್ ಗಾತ್ರದ ಕಲ್ಲನ್ನು ಆಪರೇಷನ್ ಮೂಲಕ ಯಶಸ್ವಿಯಾಗಿ ಹೊರತೆಗೆದ ಕಿಡ್ನಿ ಹಾಗೂ ಮೂತ್ರರೋಗ ಶಸ್ತ್ರಚಿಕಿತ್ಸಕರಾದ ಡಾ! ದೇವೇಂದ್ರ ಜಲ್ದೆ.

ಬಾಗಲಕೋಟೆಯ ಜಿಲ್ಲೆಯ ಕಲಾದಗಿಯ 70 ವಯಸ್ಸಿನ ಸತ್ತರಸಾಬ.ರಾನುಸಾಬ. ಬಿದರೇಕರ ಎನ್ನುವ ವ್ಯಕ್ತಿಯ ಹೊಟ್ಟೆನೋವಿನಿಂದ ಸುಮಾರು ಎರಡು ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದನು..

ಹೊಟ್ಟೆಯಲ್ಲಿ ಸುಮಾರು 1 ಕೆಜಿ ಗಿಂತ ಹೆಚ್ಚು ತೂಕದ ಕಲ್ಲು ಕಂಡಂದಿದ್ದು ಅದನ್ನು ಪರೀಕ್ಷಿಸಿದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯ ಕಿಡ್ನಿ ಹಾಗೂ ಮೂತ್ರರೋಗ ಶಾಸ್ತ್ರಚಿಕಿತ್ಸಕರಾದ “”ಡಾ!!ದೇವೇಂದ್ರ ಜಲ್ದೆ”” ಹಾಗೂ ತಂಡದವರು ಸೇರಿ ಸುಮಾರು 3 ಗಂಟೆಗಳ ಸುದೀರ್ಘ ಸಮಯದಲ್ಲಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆಪರೇಷನ್ ಯಶಸ್ವಿಗೋಳಿಸಿದ್ದಾರೆ.ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾಗಿ ಡಾ: ದೇವೇಂದ್ರ ಜಲ್ದೆ ಹಾಗೂ ಆಪರೇಷನ್ ಮಾಡಿಸಿಕೊಂಡ ವ್ಯಕ್ತಿ ಮಾಧ್ಯಮಗಳ ಜೊತೆ ತಮ್ಮ ಅನುಭವಗಳನ್ನು ಹಂಚ್ಚಿಕೊಂಡರು.

Leave a Reply

Your email address will not be published. Required fields are marked *

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

error: Content is protected !!