ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ:ಕೆರೂಡಿ ಆಸ್ಪತ್ರೆಯಲ್ಲಿ ಬೃಹತ್ ಗಾತ್ರದ ಕಲ್ಲನ್ನು ಆಪರೇಷನ್ ಮೂಲಕ ಯಶಸ್ವಿಯಾಗಿ ಹೊರತೆಗೆದ ಕಿಡ್ನಿ ಹಾಗೂ ಮೂತ್ರರೋಗ ಶಸ್ತ್ರಚಿಕಿತ್ಸಕರಾದ ಡಾ! ದೇವೇಂದ್ರ ಜಲ್ದೆ.

ಬಾಗಲಕೋಟೆಯ ಜಿಲ್ಲೆಯ ಕಲಾದಗಿಯ 70 ವಯಸ್ಸಿನ ಸತ್ತರಸಾಬ.ರಾನುಸಾಬ. ಬಿದರೇಕರ ಎನ್ನುವ ವ್ಯಕ್ತಿಯ ಹೊಟ್ಟೆನೋವಿನಿಂದ ಸುಮಾರು ಎರಡು ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದನು..

ಹೊಟ್ಟೆಯಲ್ಲಿ ಸುಮಾರು 1 ಕೆಜಿ ಗಿಂತ ಹೆಚ್ಚು ತೂಕದ ಕಲ್ಲು ಕಂಡಂದಿದ್ದು ಅದನ್ನು ಪರೀಕ್ಷಿಸಿದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯ ಕಿಡ್ನಿ ಹಾಗೂ ಮೂತ್ರರೋಗ ಶಾಸ್ತ್ರಚಿಕಿತ್ಸಕರಾದ “”ಡಾ!!ದೇವೇಂದ್ರ ಜಲ್ದೆ”” ಹಾಗೂ ತಂಡದವರು ಸೇರಿ ಸುಮಾರು 3 ಗಂಟೆಗಳ ಸುದೀರ್ಘ ಸಮಯದಲ್ಲಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆಪರೇಷನ್ ಯಶಸ್ವಿಗೋಳಿಸಿದ್ದಾರೆ.ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾಗಿ ಡಾ: ದೇವೇಂದ್ರ ಜಲ್ದೆ ಹಾಗೂ ಆಪರೇಷನ್ ಮಾಡಿಸಿಕೊಂಡ ವ್ಯಕ್ತಿ ಮಾಧ್ಯಮಗಳ ಜೊತೆ ತಮ್ಮ ಅನುಭವಗಳನ್ನು ಹಂಚ್ಚಿಕೊಂಡರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!