ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಬ್ರಹ್ಮಾವರ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರ ಪದಗ್ರಹಣ

ಬ್ರಹ್ಮಾವರ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು 27 ರಂದು ಆಶ್ರಯ ಹೋಟೆಲ್ ನಲ್ಲಿ ನಡೆದ ಸರಳ ಸುಂದರ ಸಮಾರಂಭ ನಡೆಯಿತು. ರೋಟರಿ ನಿಯೋಜಿತ ಗವರ್ನರ್ ಕೆ.ಪಾಲಾಕ್ಷ ರವರು ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು.

ತನ್ನ ತಂದೆಯ ಉದಾತ್ತ ಗುಣಗಳನ್ನು ಮೈಗೂಡಿಸಿಕೊಂಡು, ಸರಳ ಸಜ್ಜನಿಕೆಯೊಂದಿಗೆ,
ಸಮಾಜದ ಹಿರಿಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತಾ, ತಾನು ಸಂಪಾಧಿಸಿದ ಸಂಪಾದನೆಯಲ್ಲಿ ಒಂದಷ್ಟನ್ನು ಸಮಾಜ ಸೇವೆಗಾಗಿ ವಿನಿಯೋಗಿಸಿ ಸಮಾಜ ಸೇವಕರೆನಿಸಿ ಕೊಂಡಿರುವ, ಪೆಟ್ರೋಲ್ ಪಂಪ್ ಮತ್ತು ಕ್ರಷರ್ ಮಾಲಿಕರೂ ಆಗಿರುವ ಶ್ರೀ ಶ್ರೀಧರ್ ಶೆಟ್ಟಿಯವರು ರೋಟರಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ, ಬ್ರಹ್ಮಾವರ ರೋಟರಿ ಕ್ಲಬ್ ಉತ್ತಮ ಕಾರ್ಯಕ್ರಮಗಳು ಮತ್ತು ಸಮಾಜ ಸೇವೆಯ ಮೂಲಕ ಜನ ಮಾನಸದಲ್ಲಿ ತನ್ನದೇ ಒಂದು ವಿಶೇಷ ಸ್ಥಾನವನ್ನು ಸ್ಥಾಪಿಸುವಲ್ಲಿ ಯಶಸ್ವೀಯಾಗಿದೆ.

ತನ್ನ ಅಧ್ಯಕ್ಷೀಯ ಅವಧಿಯಲ್ಲಿ ರೋಟರಿ ಸಂಸ್ಥೆ ಮಾಡಿಕೊಂಡು ಬಂದಿರುವ ಕಾರ್ಯಕ್ರಮಗಳನ್ನು ಮುಂದುವರಿಸುತ್ತಾ, ಇನ್ನಷ್ಟು ಒಳ್ಳೆಯ ಹೊಸ ಕಾರ್ಯಕ್ರಮಗಳು ಮತ್ತು ಉತ್ತಮ ಕಾರ್ಯದಕ್ಷತೆಯೊಂದಿಗೆ ಕಾರ್ಯ ನಿರ್ವಹಿಸುತ್ತಾ ರೋಟರಿ ಸಂಸ್ಥೆಯ ಕೀರ್ತಿಯನ್ನು ಎತ್ತಿ ಹಿಡಿಯಲು ಪ್ರಯತ್ನಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿ ಪ್ರಜ್ಞಾನ್ .ಪಿ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.ಹರೀಶ್ ಕುಂದರ್ ಇವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಹಾಗೂ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ನಿಂದ ಕ್ಲಬ್ ಗೆ ಧನ ಸಹಾಯ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!