ಜನ ಮನದ ನಾಡಿ ಮಿಡಿತ

Advertisement

ಕಡಬ:ಅಪರಾಧ ಮಾಡುವ ಹೆಚ್ಚಿನ ವ್ಶಕ್ತಿಗಳು ಮಾದಕ ವಸ್ತುವಿನ ದಾಸರಾಗಿರುತ್ತಾರೆˌˌಪೋಲೀಸ್ ಅಧಿಕಾರಿ ಹರೀಶ್ ಅಭಿಪ್ರಾಯ..

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ವಲಯದ ರಾಮನಗರದಲ್ಲಿ ವಿಶ್ವ ಮಾಧಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮವು ಅಖಿಲಕರ್ನಾಟಕ ಜನಜಾಗೃತಿ ವೇಧಿಕೆ ವತಿಯಿಂದ ನಡೆಯಿತು.

ಕಾರ್ಯಕ್ರಮವನ್ನು ಉಧ್ಘಾಟಿಸಿದ ಕಡಬ ಪೋಲೀಸ್ ಠಾಣೆಯ ಪೋಲೀಸ್ ಅಧಿಕಾರಿ ಹರೀಶ್ ರವರು ಮಾತನಾಡಿ. ವಿಶ್ವ ಮಾಧಕ ವಸ್ತುಗಳ ವಿರೋಧಿ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ಮಾಧಕ ವಸ್ತುಗಳ ದಷ್ಪರಿಣಾಮ ದ ತಿಳುವಳಿಕೆ ನೀಡುವುದು ಪ್ರತಿಯೋಬ್ಬ ಪ್ರಜ್ಞಾವಂತ ನಾಗರಿಕರ ಆಧ್ಶ ಕರ್ತವ್ಶವಾಗಿದೆ…ಧರ್ಮಸ್ಥಳ ಯೋಜನೆ ಹಾಗೂ ಅಖಿಲಕರ್ನಾಟಕ ಜನಜಾಗೃತಿ ವೇಧಿಕೆ ವತಿಯಿಂದ ನಡೆಸುವ ಹತ್ತು ಹಲವು ಜನಪಯೋಗಿ ಕಾರ್ಯಕ್ರಮಗಳಲ್ಲಿ ಇದೂ ಒಂದು. ವ್ಶಕ್ತಿಯ ದೇಹದಲ್ಲಿ ಮಧ್ಶಪಾನ ಗಾಂಜಾ ಅಫೀಮ್ ಗಳು ಅಮಲು ನೀಡುವ ಮಾತ್ರೆಗಳು ಕ್ಸೀರಪ್ ಗಳು ಪ್ರವೇಶಿಸಿ ಮನುಷ್ಶನ ದೇಹದ ಹತೋಟಿಯನ್ನು ತಪ್ಪಿಸುವುದರ ಜೊತೆಗೆ ಸಮಾಜಘಾತುಕ ಚಟುವಟಿಕೆಗಳನ್ನು ನಡೆಸಲು ಪ್ರೇರೇಪಿಸುತ್ತದೆ.
ಪೋಲೀಸ್ ಇಲಾಖೆಯ ಸರ್ವೇಕ್ಷಣೆ ಪ್ರಕಾರ ಅಪರಾಧಗಳನ್ನು ಮಾಡುವ ಅತೀ ಹೆಚ್ಚು ಪ್ರಕರಣಗಳು ಮಾಧಕ ವಸ್ತುಗಳನ್ನು ಸೇವಿಸಿದ ವ್ಶಕ್ತಿಯಿಂದಲೇ ನಡೆಯುತ್ತಿರುವುದು ಕಂಡುಬರುತ್ತಿದೆ. ಕಾನೂನು ಉಲ್ಲಂಘಣಾ ಚಟುವಟಿಕೆಗಳನ್ನು ಮಾಡಲೂ ಇದು ಪ್ರೇರಣೆ ನೀಡುತ್ತದೆ .ಸಂಚಾರಿ ನಿಯಮಗಳನ್ನೂ ಸರಿಯಾಗಿ ಪಾಲಿಸುವ ಕುರಿತು ಹಾಗೂ ಪೋಕ್ಸ್ ಕಾಯಿದೆಯನ್ವಯ ಅಪರಾಧಿಗಳಿಗೆ ಶಿಕ್ಷೆವಿಧಿಸುವ ವಿಧಾನಗಳು ಮಹಿಳಾ ಸಂರಕ್ಷಣಾ ಕಾನೂನಿನ ಅರಿವು ಮೂಡಿಸಿದರು. ಧರ್ಮಸ್ಥಳ ಯೋಜನೆಯ ಸ್ವಸಹಾಯ ಸಂಘಗಳ ಮೂಲಕ ಉತ್ತಮ ಸಂಸ್ಕಾರಯುತ ಜೀವನ ನಡೆಸುವ ಅದೆಷ್ಟೋ ಕುಟುಂಬಗಳು ಜನಜಾಗೃತಿ ವೇಧಿಕೆಯ ಕಾರ್ಯಕ್ರಮಗಳ ಪ್ರಯೋಜನದಿಂದಲೇ ಸಾಧ್ಶವಾಗಿದೆ ಎಂದು ಸ್ಲಾಘಿಸಿದರು
ಜಿಲ್ಲಾ ಜನಜಾಗೃತಿ ವೇಧಿಕೆ ಯ ಸದಸ್ಶರಾದ ಶಿವಪ್ರಸಾದ್ ರೈ ಮೈಲೇರಿಯವರು ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಶಕ್ಷತೆಯನ್ನು ರಾಮನಗರ ಒಕ್ಕೂಟದ ಅಧ್ಶಕ್ಷೆ ರಝೀಯಾ ವಹಿಸಿದ್ದರು.
ವೇಧಿಕೆಯಲ್ಲಿ ಶಾಲಾಭಿವಧ್ಧಿ ಸಮಿತಿ ಸದಸ್ಶೆ ಭವ್ಶ ಪೋಲೀಸ್ ಅಧಿಕಾರಿ ಸರಸ್ವತಿ ಹಾಗೂ ಒಕ್ಕೂಟದ ಪಧಾದಿಕಾರಿಗಳು ಉಪಸ್ಥಿತರಿದ್ದರು.
ಮಾತೃಶ್ರೀ ಸಂಘದ ಸದಸ್ಶೆ ಅನಿತಾ ಸ್ವಾಗತಿಸಿ ಸೇವಾಪ್ರತಿನಿಧಿ Jayalaxmi ವಂದಿಸಿದರು.
ರಾಮನಗರ ಒಕ್ಕೂಟದ ಸದಸ್ಶರುಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರ್ವಹಿಸಿದರು..

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!