ಜನ ಮನದ ನಾಡಿ ಮಿಡಿತ

Advertisement

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲದಿಂದ ವಿಶಿಷ್ಟ ಪ್ರತಿಭಟನೆ

ಉಡುಪಿ: ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ವಿಶಿಷ್ಟ ಪ್ರತಿಭಟನೆ ನಡೆಸಿದರು.

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕಾರ್ಕಳ ಬಸ್ ನಿಲ್ದಾಣದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಕಳ ಮಂಡಲ ಸದಸ್ಯರು ಹಾಲಿಲ್ಲದ ಚಹಾ ತಯಾರಿಸಿ ಕುಡಿಯುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಅಗತ್ಯ ವಸ್ತುಗಳ ಬೆಲೆ
ಹಾಲಿನ ದರ ಏರಿಕೆಯಾಗಿದ್ದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ಏರಿಕೆಯ ವಿಚಾರವಾಗಿ , ಈ ಮೂಲಕ ಸಾಮಾನ್ಯ ಗ್ರಾಹಕರಿಗೆ ಹಾಲಿನ ದರ ಏರಿಕೆಯಿಂದ ಉಂಟಾಗಿರುವ ಸಮಸ್ಯೆಯ ಗಂಭೀರತೆಯನ್ನು ಮನದಟ್ಟು ಮಾಡಲು ಪ್ರಯತ್ನಿಸಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!