ಜನ ಮನದ ನಾಡಿ ಮಿಡಿತ

Advertisement

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲದಿಂದ ವಿಶಿಷ್ಟ ಪ್ರತಿಭಟನೆ

ಉಡುಪಿ: ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ವಿಶಿಷ್ಟ ಪ್ರತಿಭಟನೆ ನಡೆಸಿದರು.

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕಾರ್ಕಳ ಬಸ್ ನಿಲ್ದಾಣದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಕಳ ಮಂಡಲ ಸದಸ್ಯರು ಹಾಲಿಲ್ಲದ ಚಹಾ ತಯಾರಿಸಿ ಕುಡಿಯುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಅಗತ್ಯ ವಸ್ತುಗಳ ಬೆಲೆ
ಹಾಲಿನ ದರ ಏರಿಕೆಯಾಗಿದ್ದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ಏರಿಕೆಯ ವಿಚಾರವಾಗಿ , ಈ ಮೂಲಕ ಸಾಮಾನ್ಯ ಗ್ರಾಹಕರಿಗೆ ಹಾಲಿನ ದರ ಏರಿಕೆಯಿಂದ ಉಂಟಾಗಿರುವ ಸಮಸ್ಯೆಯ ಗಂಭೀರತೆಯನ್ನು ಮನದಟ್ಟು ಮಾಡಲು ಪ್ರಯತ್ನಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!