ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬಂಗ್ಲೆಗುಡ್ಡೆ ಎಂಬಲ್ಲಿರುವ ದಾದಿಯರ ಕೇಂದ್ರ ಶೋಚನೀಯ ಸ್ಥಿತಿಯಲ್ಲಿದೆ.

ಕಳೆದ ಎಂಟು ವರುಷಗಳಿಂದ ಇಲ್ಲಿನ ದಾದಿಯರ ಉಪ ಕೇಂದ್ರದ ಪರಿಸ್ಥಿತಿಯ ಬಗ್ಗೆ ಇದೀಗ ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.


ಆಲಡ್ಕ, ಬಂಗ್ಲೆ ಗುಡ್ಡೆ, ನಂದಾವರ ಕೆಲವು ಊರುಗಳು ಸೇರಿ ಒಂದು ಸಾವಿರಕ್ಕಿಂತ ಹೆಚ್ಚು ಮನೆಗಳಿವೆ. ಕಳೆದ ಎಂಟು ವರುಷಗಳ ಮೊದಲು ಇಲ್ಲಿ ಜನಗಳಿಗೆ ಪ್ರಯೋಜನಕಾರಿಯಾಗಿದ್ದ ಕೇಂದ್ರ ಇದೀಗ ಹುಲ್ಲು ಗಿಡಗಳು ಪೊದೆಗಳು ಸುತ್ತಲೂ ಅವರಿಸಿ, ಬೂತಬಂಗಲೆಯಾಗಿ ಮಾರ್ಪಾಡು ಹೊಂದಿದೆ. ಕಾರಣವಿಲ್ಲದೆ ಕೇಂದ್ರವನ್ನು ಬಂದ್ ಮಾಡಿದ ಇಲಾಖೆಯ ಕೆಲಸಕ್ಕೆ ಕೇಂದ್ರ ಬೀಳುವ ಹಂತಕ್ಕೆ ಮುಟ್ಟಿದೆ.
ಎಂಟು ವರ್ಷಗಳಿಂದ ಪಾಳು ಬಿದ್ದಿರುವ ಕೇಂದ್ರದ ಹತ್ತಿರ ಹೋಗಲು ಭಯ ಉಂಟುಮಾಡುವ ಕೇಂದ್ರವನ್ನು ಗಮನಿಸಿದ ಸಾರ್ವನಿಕರು ಇದರ ಬಗ್ಗೆ ಇಲಾಖೆಗೆ ದೂರು ನೀಡಿದ್ದಾರೆ. ಯು ಟಿ ಖದರ್ ಆರೋಗ್ಯ ಸಚಿವರಾಗಿದ್ದ ವೇಳೆ ಅವರ ಬಳಿ ಹೋಗಿ ಮಾಹಿತಿ ನೀಡಿದ್ದಾರೆ ಆದರೆ ಯಾವುದೇ ಪ್ರಯೋಜನ ಆಗಲಿಲ್ಲ ಅಂತ ಗ್ರಾಮಸ್ಥರು ತಿಳಿಸಿದ್ದಾರೆ.
ಶಾಸಕರ ಗಮನಕ್ಕೆ ತಂದು ವ್ಯವಸ್ಥೆ ಮಾಡುತ್ತೇವೆ : ಖಾಲಿದ್ ಗ್ರಾಮಸ್ಥ .
ಕಳೆದ ಎಂಟು ವರ್ಷಗಳಿಂದ ದುಸ್ಥಿತಿಯಲ್ಲಿ ಕೇಂದ್ರವನ್ನು ಸ್ಥಳೀಯ ಶಾಸಕರ ಗಮನಕ್ಕೆ ತರುತ್ತೇವೆ . ಈವರೆಗೆ ಅವರಿಗೆ ಗ್ರಾಮಸ್ಥರು ಯಾರೂ ಕೂಡ ತಿಳಿಸಿಲ್ಲ ಎಂದು ಗೊತ್ತಾಗಿದೆ.
ಸರಕಾರದ ಸೊತ್ತು ಈ ರೀತಿಯಲ್ಲಿ ದುರ್ಬಳಕೆ ಆಗಬಾರದು ಮತ್ತು ಜನರಿಗೆ ಸದ್ಬಳಕೆಯಾಗುವ ನಿಟ್ಟಿನಲ್ಲಿ ಶಾಸಕರ ಬಳಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!