ಜನ ಮನದ ನಾಡಿ ಮಿಡಿತ

Advertisement

ತೃತೀಯ ಚಾತುರ್ಮಾಸ್ಯ ವ್ರತಾಚರಣೆ: ಎಡನೀರು ಶ್ರೀ ಮಠಕ್ಕೆ ಹೊರೆ ಕಾಣಿಕೆ ಸಮರ್ಪಣೆ.

ಶ್ರೀಮದ್ ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವೃತ್ತಾಚರಣೆಯ ಅಂಗವಾಗಿ ಕಾಸರಗೋಡು ವಲಯ ಸಮಿತಿ ನೇತೃತ್ವದಲ್ಲಿ ಶ್ರೀ ಮಠಕ್ಕೆ ಹೊರೆ ಕಾಣಿಕೆ ಸಮರ್ಪಿಸಲಾಯಿತು. ಕಾಸರಗೋಡು ವಲಯ ಸಮಿತಿ ಅಧ್ಯಕ್ಷ ರಾಮ್ ಪ್ರಸಾದ್ ಕಾಸರಗೋಡು ಅಧ್ಯಕ್ಷ ಕೆ ವೆಂಕಟರಮಣ ಹೊಳ್ಳ ಉಪಾಧ್ಯಕ್ಷರಾದ ನಿರಂಜನ ಕೊರಕ್ಕೋಡು, ಹರಿದಾಸ ದಯಾನಂದ ಕುಮಾರ್ ಹೊಸದುರ್ಗ, ನಿವೃತ್ತ ಸಹಾಯಕ ಜಿಲ್ಲಾಧಿಕಾರಿ ಶಶಿಧರ ಶೆಟ್ಟಿ, ಪ್ರದೀಪ್ ಬೇಕಲ್, ಪ್ರಧಾನ ಕಾರ್ಯದರ್ಶಿ ಜಗದೀಶ ಕೂಡ್ಲು, ಶಿವರಾಮ ಕಾಸರಗೋಡು, ಗುರುಪ್ರಸಾದ್ ಕೋಟೆ ಕಣಿ, ಲಕ್ಷ್ಮೀನಾರಾಯಣ ಪಟ್ಟೇರಿ ಕಾವು ಮಠ, ಕೆ ಎನ್ ರಾಮಕೃಷ್ಣ ಹೊಳ್ಳ, ಶ್ರೀಮತಿ ಸುಚಿತ್ರ ಮಹೇಶ್, ಶ್ರೀಕಾಂತ ಕಾಸರಗೋಡು, ದಯಾನಂದ ಕೊಳಕ್ಕೆ ಬೈಲ್ ಮೊದಲಾದವರು ಉಪಸ್ಥಿತರಿದ್ದರು.


ಕಾಸರಗೋಡು ಪೇಟೆ ವೆಂಕಟ್ರಮಣ ದೇವಸ್ಥಾನದಿಂದ ಹೊರಟ ಹೊರ ಕಾಣಿಕೆ ಮೆರವಣಿಗೆ ಎಡನೀರು ಮಠದಲ್ಲಿ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಆದರದಿಂದ ಬರಮಾಡಿಕೊಳ್ಳಲಾಯಿತು ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ಆಶೀರ್ವಚನ l ಮಂತ್ರಾಕ್ಷತೆಯನ್ನಿತ್ತು ಹರಸಿದರು. ಇದರ ಅಂಗವಾಗಿ ವಿವಿಧ ಭಜನಾ ಸಂಘಗಳಿಂದ ಭಜನಾ ಸಂಕೀರ್ತನೆ, ಹರಿದಾಸ ದಯಾನಂದ ಕುಮಾರ್ ಹೊಸದುರ್ಗ ಅವರಿಂದ ಹರಿಕಥೆ ಸತ್ಸಂಗ ನಡೆಯಿತು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!