ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ: ಉಪ್ಪಳ ಭಗವತೀ ಗೆಟ್ ಬಳಿ ಸರಕಾರಿ ಬಾವಿ ಕುಸಿತ …

ಮೊನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಪ್ಪಳ ಭಗವತೀ ಗೆಟ್ ಬಳಿ ಸರಕಾರಿ ಬಾವಿ ಕುಸಿತ ಕಂಡಿದೆ. ಮಂಗಲ್ಪಾಡಿ ಗ್ರಾಮ ಪಂಚಾಯತ್ ಗೊಳಪಟ್ಟ 2 ನೇ ವಾರ್ಡ್ ಉಪ್ಪಳ ಗೇಟ್ ಬಳಿಯ ಉಪ್ಪಳ ಭಗವತೀ ಎಂಬಲ್ಲಿ ಇರುವ ಸರಕಾರಿ ಬಾವಿ ಕುಸಿದು ಭೂಗರ್ಭಕ್ಕೆ ಸೇರಿಕೊಂಡಿದೆ. ಈ ಸರಕಾರಿ ಬಾವಿ ಸುಮಾರು 70 ವರ್ಷದ ಹಿಂದಿನದ್ದು ಎಂದು ಪರಿಸರ ನಿವಾಸಿಗಳು ತಿಳಿಸುತ್ತಿದ್ದಾರೆ. ಈ ಬಾವಿಯಲ್ಲಿ ಸುಮಾರು 30 ಅಡಿ ಕೋಲಿನ ನೀರಿದ್ದು, ಪರಿಸರ ನಿವಾಸಿಗಳು ತಮ್ಮ ನಿತ್ಯೋಪಯೋಗಕ್ಕೆ ಬಳಸುತ್ತಿದ್ದರು. ನಿನ್ನೆ ರಾತ್ರಿಯಿಂದ ಮಳೆ ಸುರಿಯುತ್ತಿದ್ದು, ಇಂದು ಬೆಳಗ್ಗೆ ನೋಡಿದಾಗ ಬಾವಿ ಸಂಪೂರ್ಣ ಕುಸಿದಿರುವುದು ಕಂಡುಬಂದಿದೆ. ಈ ಬಗ್ಗೆ ವಾರ್ಡ್ ಸದಸ್ಯರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!