ಜನ ಮನದ ನಾಡಿ ಮಿಡಿತ

Advertisement

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್

ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಕಳೆದ ಕೆಲವು ದಿನಗಳಿಂದ ಬಹಳ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಮಂಗಳೂರಿನ ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಭರತ್ ಶೆಟ್ಟಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮುಗಿದ ಬೆನ್ನಲ್ಲೇ ಏಕಾಏಕಿ ರಸ್ತೆಗೆ ನುಗ್ಗಿದ ಕಾರ್ಯಕರ್ತರು ರಸ್ತೆ ತಡೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!