ಜನ ಮನದ ನಾಡಿ ಮಿಡಿತ

Advertisement

ಅರುಣ್ ಕುಮಾರ್ ಡಿ. ಸಿಎ ಪರೀಕ್ಷೆಯಲ್ಲಿ ತೇರ್ಗಡೆ

This image has an empty alt attribute; its file name is WhatsApp-Image-2024-07-12-at-12.19.10-PM-1024x954.jpeg

ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಳೆಮಜಲು ಪೊನ್ವಲ್ಲಿಯ ಅರುಣ್ ಕುಮಾರ್ ಡಿ. ಅವರು ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ 2024ರ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

This image has an empty alt attribute; its file name is WhatsApp-Image-2024-07-12-at-12.19.10-PM-1024x954.jpeg

ಅರುಣ್ ಕುಮಾರ್ ಬೆಂಗಳೂರಿನ ಜಿ.ಪಿ.ಎಸ್.ವಿ. ಮತ್ತು ಕೋ. ಮಲ್ಲೇಶ್ವರಂ ಇಲ್ಲಿ ತರಬೇತಿ ಪಡೆದಿದ್ದಾರೆ.
ದೇವದಾಸ್ ಪೊನ್ವಲ್ಲಿ ಹಾಗೂ ಸರಸ್ವತಿ ದೇವಿ ದಂಪತಿ ಪುತ್ರರಾಗಿರುವ ಅರುಣ್ ಕುಮಾರ್ ಯೇನೆಕಲ್ಲು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ, ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು. ಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣ, ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನಲ್ಲಿ ಪದವಿ ಶಿಕ್ಷಣ ವ್ಯಾಸಂಗ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!