ಜನ ಮನದ ನಾಡಿ ಮಿಡಿತ

Advertisement

ಪೂಡಾ ಅಧ್ಯಕ್ಷರ ದಿಢೀರ್ ರಾಜೀನಾಮೆ; ಪುತ್ತೂರು ಶಾಸಕರಿಂದ ಪರೋಕ್ಷ ಒತ್ತಡ ಹಿನ್ನಲೆಯಲ್ಲಿ ರಾಜೀನಾಮೆ..??

ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಭಾಸ್ಕರ ಕೋಡಿಂಬಾಳರವರು ದಿಢೀರ್ ರಾಜೀನಾಮೆ ನೀಡಿದರು.

ಪುತ್ತೂರು ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.ಜೂ 11 ರಂದು ಬೆಂಗಳೂರಿನಿಂದ ಕರೆ ಮಾಡಿದ ಶಾಸಕರ’ ಪುಡಾ ( ಪುತ್ತೂರು ನಗರ ಅಭಿವೃದ್ದಿ ಯೋಜನಾ ಪ್ರಾಧಿಕಾರ) ಸತ್ತಿದೆ. ನಿಮ್ಮ ಕಾರ್ಯವೈಖರಿ . ಇನ್ನು ಈ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ” ಎಂದರು.

ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಆರಂಭಿಸಿದವತ್ತೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ 6 ರವರೆಗೆ ಇತ್ತು. ಬಳಿಕ ಸಿಕ್ಕಿದ 22 ದಿನದಲ್ಲಿ ಕಟ್ ಕನ್ವರ್ಶನ್ ಹಾಗೂ ಶ್ರೀ ಮಹಾಲೀಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ.

ನನ್ನನ್ನು ಯಾವುದೇ ಶಿಫಾರಸ್ಸು ಇಲ್ಲದೆ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರಿಕಾಗೋಷ್ಚಿಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!