ಜನ ಮನದ ನಾಡಿ ಮಿಡಿತ

Advertisement

ಹೊಸ ಪ್ರಕಟಣೆ ನೀಡಿದ ಶಾಲಾ ಶಿಕ್ಷಣ ಇಲಾಕೆ; ೧-೧೦ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಮಕ್ಕಳಿಗೆ 2 ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ಖರ್ಚು-ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ 45,45,749 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯುವ ಸಿದ್ದ ಸಮವಸ್ತ್ರವನ್ನು ಮಾತ್ರ ನೀಡಲು ಮುಂದಾಗಿದ್ದು, ಪೋಷಕರಿಗೆ ಸಮವಸ್ತ್ರದ ಬಟ್ಟೆಯನ್ನು ಹೊಲಿಸಿಕೊಳ್ಳುವ ವೆಚ್ಚ ಭರಿಸಬೇಕಾಗಿದೆ.

ಈಗಾಗಲೇ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ವಿತರಿಸಿರುವ ಶಿಕ್ಷಣ ಇಲಾಖೆ 2 ನೇ ಜೊತೆ ಸಮವಸ್ತ್ರವನ್ನು ನೀಡುತ್ತಿದೆ. ಸಮವಸ್ತ್ರ ಸರಬರಾಜಿಗೆ ಟೆಂಡರ್ ಪಡೆದಿದ್ದ ಮಹಾರಾಷ್ಟ್ರ ಮೂಲದ ಕಂಪನಿಯಿಂದ ಈಗ ಸರಬರಾಜು ಪ್ರಕ್ರಿಯೆ ಆರಂಭಿಸಿದ್ದು, ಬಟ್ಟೆಯನ್ನು ಮಾತ್ರ ಕಂಪನಿ ಸರಬರಾಜು ಮಾಡಲಿದೆ. ಹೊಲಿಕೆಯ ವೆಚ್ಚ ಅಂದಾಜು 600-700 ರೂ.ಗಳನ್ನು ಪೋಷಕರೇ ಭರಿಸಬೇಕು ಎಂದು ಇಲಾಖೆ ತಿಳಿಸಿದೆ. ಇದರಿಂದ ಬಡಕುಟುಂಬದ ವಿಧ್ಯಾರ್ಥಿಗಳಿಗೆ ಕಷ್ಟ ಎದುರಾಗಲಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!