ಕಾಲುಜಾರಿ ಬಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಪಕ್ಕೆ ಲುಬಿಗೆ ಪೆಟ್ಟು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವಾಲಯದಲ್ಲಿ ಘಟನೆ.

ಏಕಾದಶಿ ಪ್ರಯುಕ್ತ ಉಪವಾಸವಿದ್ದ ಹೆಚ್ ಡಿ ರೇವಣ್ಣ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದ ಹೆಚ್ ಡಿ ರೇವಣ್ಣ ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯಕ್ಕೆ ಹೊರಟಿದ್ದ ಹೆಚ್ ಡಿ ರೇವಣ್ಣ ತೀವ್ರ ಪೆಕ್ಕೆಲಬು ನೋವಿನಿಂದ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯಲ್ಲಿ ದಾಖಲಾದ ಎಚ್ ಡಿ ರೇವಣ್ಣ, ಉಪವಾಸ ಹಾಗೂ ಪೆಕ್ಕೆಲಬು ನೋವಿನ ಕಾರಣ ಸುಸ್ತಾಗಿರುವ ಎಚ್ ಡಿ ರೇವಣ್ಣ. ಚಿಕಿತ್ಸೆ ಪಡೆದ ನಂತರ ವಿಶ್ರಾಂತಿಗಾಗಿ ಬೆಂಗಳೂರಿಗೆ ತೆರಳಿದರು.



