ಜನ ಮನದ ನಾಡಿ ಮಿಡಿತ

Advertisement

ರಸ್ತೆಗೆ ಮರವೊಂದು ಬಿದ್ದು ಕೆಲವು ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿ

 ಗಾಳಿ ಮಳೆಗೆ ಬಿ.ಮೂಡ ಗ್ರಾಮದ ಬಿಸಿರೋಡಿನಿಂದ ಪಾಣೆಮಂಗಳೂರು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಮುಂಭಾಗದಲ್ಲಿ ರಸ್ತೆಗೆ ಮರವೊಂದು ಬಿದ್ದು ಕೆಲವು ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.

 

 

ಕಂದಾಯ ಇಲಾಖೆ,ಅಗ್ನಿಶಾಮಕ ದಳ,ಪೊಲೀಸ್ ಇಲಾಖೆ ,ಕೆ‌ಎಸ.ಆರ್.ಪಿಅವರ ಸಹಕಾರದಿಂದ ಕೆಲವೇ ಹೊತ್ತಿನಲ್ಲಿ ಮರವನ್ನು ತೆರವು ಮಾಡಲಾಗಿ ,ಇದೀಗ ಸಂಚಾರಕ್ಕೆ ಮುಕ್ತವಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!