ಜನ ಮನದ ನಾಡಿ ಮಿಡಿತ

Advertisement

ಭಾರೀ ಸುಂಟರಗಾಳಿ; ಕೃಷ್ಣಮಠದ ಬೃಂದಾವನ ಕಟ್ಟಡಕ್ಕೆ ಹಾನಿ ; ಹಾರಿಹೋದ ಹೋಟೆಲ್ ನ ಮೇಲ್ಚಾವಣಿ

ಉಡುಪಿ: ಭಾರೀ ಸುಂಟರಗಾಳಿಗೆ ಉಡುಪಿ ಶ್ರೀ ಕೃಷ್ಣಮಠ ಅಶ್ವತ್ಥಕಟ್ಟೆಯ ಬೃಂದಾವನ ಕಟ್ಟಡದ ಮಾಡಿನ ಶೀಟುಗಳು ಹಾರಿ ಹೋಗಿವೆ. ಅಲ್ಲದೆ, ರಾಜಾಂಗಣದ ಬಳಿಯ ಹೋಟೆಲ್ ವೊಂದರ ಮೇಲ್ಚಾವಣಿ ಕೂಡ ಸುಂಟರಗಾಳಿಯ ಹೊಡೆತಕ್ಕೆ ಮುರಿದುಬಿದ್ದಿದೆ. ಇದರಿಂದ ಸಾಕಷ್ಟು ಹಾನಿ ಸಂಭವಿಸಿದೆ.

ಗುರುವಾರ ತಡರಾತ್ರಿ ಗಾಳಿ ಅಬ್ಬರಕ್ಕೆೆ ಜನತೆ ಬೆಚ್ಚಿಬಿದ್ದಿದ್ದಾರೆ. ಜಿಲ್ಲೆೆಯಲ್ಲಿ ಕಳೆದ ಎರಡು ದಿನಗಳಲ್ಲಿ ಹಾನಿ ಪ್ರಮಾಣ ಮುಂದುವರಿದಿದ್ದು, ಕುಂದಾಪುರ, ಬೈಂದೂರು ಭಾಗದಲ್ಲಿ ಗರಿಷ್ಠ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 70ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!