ಜನ ಮನದ ನಾಡಿ ಮಿಡಿತ

Advertisement

ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು ಅವರ ತಂಡ ಮತ್ತೆ ಮುಂದಿನ ಅವಧಿಗೆ ಸರ್ವಾನುಮತದಿಂದ ಪುನರಾಯ್ಕೆ

ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು ಅವರು ಮತ್ತು ಅವರ ತಂಡ ಮತ್ತೆ ಮುಂದಿನ ಅವಧಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದೆ.

 

ಕಾರ್ಯದರ್ಶಿಯಾಗಿ ಸತೀಶ್ ಶೆಟ್ಟಿ ಮೊಡಂಕಾಪು, ಉಪಾಧ್ಯಕ್ಷರಾಗಿ ಸುರೇಶ್ ಕುಮಾರ್ ಕೈಕಂಬ, ಜೊತೆ ಕಾರ್ಯದರ್ಶಿಯಾಗಿ ಬಾಸ್ಕರ್ ಟೈಲರ್ ಕಾಮಾಜೆ, ಕೋಶಾಧಿಕಾರಿಯಾಗಿ ಶ್ರೀಧರ್ ಶೆಣೈ ಅವರ ಜೊತೆ ಕಾರ್ಯಕಾರಿ ಸಮಿತಿಯನ್ನು ಮುಂದುವರಿಸಲಾಗಿದೆ. 45 ನೇ ವರ್ಷದ ಗಣೇಶೋತ್ಸವದ ವಿಜ್ರಂಭಣೆಯ ಆಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಗಿದೆ.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!