ಜನ ಮನದ ನಾಡಿ ಮಿಡಿತ

Advertisement

ಜೈನ ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 2024-25ರ ಕಾರ್ಯ ಚಟುವಟಿಕೆಗಳ ಉದ್ಘಾಟನೆ

ಮೂಡುಬಿದಿರೆ: ಜೈನ ಪ.ಪೂ. ಕಾಲೇಜಿನಲ್ಲಿ 2024-25ರ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಶನಿವಾರ ಧವಳಾ ಕಾಲೇಜಿನ ಉಪನ್ಯಾಸಕ ಸುದೀಪ್ ಬುನ್ನನ್ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವಿದ್ಯಾರ್ಥಿಗಳು ತುಂಬಾ ಅದೃಷ್ಟ ಶಾಲಿಗಳು ಯಾಕೆಂದರೆ ಅವರು ಜೀವನದ ಪಾಠವನ್ನು ರಾಷ್ಟ್ರೀಯ ಸೇವಾ ಯೋಜನೆಯಿಂದ ಕಲಿಯುತ್ತಾರೆ ಹಾಗೂ ನಾಯಕತ್ವ ಗುಣ, ವ್ಯಕ್ತಿತ್ವ ವಿಕಸನ,ಸಹ ಬಾಳ್ವೆ ಸೇವಾ ಮನೋಭಾವಗಳನ್ನು ಬೆಳೆಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ವೇದಿಕೆ ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ! ಪ್ರಭಾತ್ ಬಲ್ನಾಡ್ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಬಗ್ಗೆ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಾಣಿ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹ- ಯೋಜನಾಧಿಕಾರಿಯದ ವನಿತಾ ಕೆಂಬಾರೆ ಸ್ವಾಗತಿಸಿದರು. ನಿತೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಘಟಕದ ನಾಯಕಿ ರಾಧಿಕಾ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರುಗಳಾದ ನವೀನ್ ಎಂ ಹೆಗ್ಡೆ , ಉದಯ್ ಕುಮಾರ್ ಮತ್ತು ನೀಶಾ ಜೈನ್ ಹಾಗೂ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!