ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಪಾಯ ಮಟ್ಟದಲ್ಲಿ ಹರಿಯುತ್ತಿದೆ ನೇತ್ರಾವತಿ…

 

ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ ‌7.9 ಮೀ. ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.


ತಹಶಿಲ್ದಾರ್ ಅರ್ಚನಾ ಭಟ್ ಏನು ಹೇಳಿದ್ದಾರೆ?

ಬಂಟ್ವಾಳ ಟೌನ್ ಲಿಮಿಟ್ಸ್ ಅಲ್ಲಿ ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು ಬಂದಿರುತ್ತದೆ ಆದರೆ ಪೇಟೆ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ.
ನದಿಯ ತಡಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ್ಲ ಪೆರ್ನೇ ಕಡೆಶಾಲಿಯ ಮತ್ತು ಇನ್ನೂ ನೀರಿನ ಅಪಾಯಕಾರಿ ಮಟ್ಟದಿಂದ ಅಪಾಯವುಳ್ಳ ಶಾಲೆಗಳ ಸಿಆರ್ಪಿಗಳಿಗೆ ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!