ಜನ ಮನದ ನಾಡಿ ಮಿಡಿತ

Advertisement

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತ…!

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಯಾವುದು ತೋಟ ಯಾವುದು ಅನ್ನೋದೆ ಮರೆತಂತಾಗಿದೆ. ಇದಕ್ಕೂ ಮೊದಲು ಹಲವಾರು ಬಾರಿ ಇಲ್ಲಿನ ಸ್ಥಳೀಯರು ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಗೆ ತಿಳಿಸಿದ್ದರೂ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಅನ್ನೋದು ಸ್ಥಳೀಯರ ಆರೋಪ..

 

ದಿನಾ ನೂರಾರು ಜನ ಓಡಾಡುವ ರಸ್ತೆ ಇದೀಗ ಸಂಪೂರ್ಣ ಜಲಾವೃವಾಗಿದ್ದು ರಸ್ತೆಯಿಂದ ರಭಸವಾಗಿ ನೀರು ಹರಿದು ಕೃಷಿ ತೋಟಕ್ಕೆ ಹರಿಯುತ್ತಿದೆ. ಕೃಷಿಕರಿಗೆ ಕೃಷಿ ಹಾನಿ ಬಗ್ಗೆ ಚಿಂತೆಯಾದ್ರೆ ದಿನಾ ಓಡಾಡೋ ಜನತೆಗೆ ಇಲ್ಲಿ ಹೇಗೆ ಹೋಗೋದಪ್ಪ ಅನ್ನೋ ಚಿಂತೆ. ಇನ್ನು ಶಾಲಾ ಮಕ್ಕಳ ಪರಿಸ್ಥಿತಿ ಬಗ್ಗೆ ಕೇಳೊದೆ ಬೇಡ. ದೊಡ್ಡವರೇ ನೀರಿನಲ್ಲಿ ಕೊಚ್ಚಿಕೊಂಡು ಹೋಗ್ತಾರೊ ಅನ್ನೋ ಪರಿಸ್ಥಿಯಲ್ಲಿರುವಾಗ ಇನ್ನು ಮಕ್ಕಳ ಪರಿಸ್ಥಿತಿ ಹೇಗಿರ್ಬೇಡ ಹೇಳಿ‌.

ಅದೇನೆ ಇರಲಿ ಈ ಬಾರಿ ಮಳೆರಾಯ ರಕ್ಕಸ ರೂಪ ತಾಳಿದ್ದು, ಜನತೆಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!