ಜನ ಮನದ ನಾಡಿ ಮಿಡಿತ

Advertisement

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತ…!

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಯಾವುದು ತೋಟ ಯಾವುದು ಅನ್ನೋದೆ ಮರೆತಂತಾಗಿದೆ. ಇದಕ್ಕೂ ಮೊದಲು ಹಲವಾರು ಬಾರಿ ಇಲ್ಲಿನ ಸ್ಥಳೀಯರು ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಗೆ ತಿಳಿಸಿದ್ದರೂ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಅನ್ನೋದು ಸ್ಥಳೀಯರ ಆರೋಪ..

 

ದಿನಾ ನೂರಾರು ಜನ ಓಡಾಡುವ ರಸ್ತೆ ಇದೀಗ ಸಂಪೂರ್ಣ ಜಲಾವೃವಾಗಿದ್ದು ರಸ್ತೆಯಿಂದ ರಭಸವಾಗಿ ನೀರು ಹರಿದು ಕೃಷಿ ತೋಟಕ್ಕೆ ಹರಿಯುತ್ತಿದೆ. ಕೃಷಿಕರಿಗೆ ಕೃಷಿ ಹಾನಿ ಬಗ್ಗೆ ಚಿಂತೆಯಾದ್ರೆ ದಿನಾ ಓಡಾಡೋ ಜನತೆಗೆ ಇಲ್ಲಿ ಹೇಗೆ ಹೋಗೋದಪ್ಪ ಅನ್ನೋ ಚಿಂತೆ. ಇನ್ನು ಶಾಲಾ ಮಕ್ಕಳ ಪರಿಸ್ಥಿತಿ ಬಗ್ಗೆ ಕೇಳೊದೆ ಬೇಡ. ದೊಡ್ಡವರೇ ನೀರಿನಲ್ಲಿ ಕೊಚ್ಚಿಕೊಂಡು ಹೋಗ್ತಾರೊ ಅನ್ನೋ ಪರಿಸ್ಥಿಯಲ್ಲಿರುವಾಗ ಇನ್ನು ಮಕ್ಕಳ ಪರಿಸ್ಥಿತಿ ಹೇಗಿರ್ಬೇಡ ಹೇಳಿ‌.

ಅದೇನೆ ಇರಲಿ ಈ ಬಾರಿ ಮಳೆರಾಯ ರಕ್ಕಸ ರೂಪ ತಾಳಿದ್ದು, ಜನತೆಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!