ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್: ಉಚಿತ ಕಣ್ಣಿನ ತಪಾಸಣಾ ಶಿಬಿರ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ, ಚೈತನ್ಯ ಐ-ನೀಡ್ಸ್, ಆಪತ್ಬಾಂಧವ ಸಮಾಜ ಸೇವಾ ಸಂಸ್ಥೆ, ಇವರ ವತಿಯಿಂದ ರಿಕ್ಷಾ ಹಾಗೂ ಟೆಂಪೋ ಚಾಲಕರಿಗೆ ಉಚಿತ ಕಣ್ಣಿನ ತಪಾಸಣೆ ನಡೆಯಿತು.

ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ ಸುಮಾರು 65 ಜನ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕವನ್ನು ವಿಶ್ವಕರ್ಮ ಸಭಾಭವನ ಸುರತ್ಕಲ್ ಇಲ್ಲಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮಂಚೂರು, ಪ್ರಧಾನ ಕಾರ್ಯದರ್ಶಿ ಲೀಲಾದರ ಶೆಟ್ಟಿ ಕಟ್ಲ, ರೋಟರಿ ಕ್ಲಬ್ ಬೈಕಂಪಾಡಿ ಇದರ ಅಧ್ಯಕ್ಷ ರೋ lಹರೀಶ್ ಬಿ ಶೆಟ್ಟಿ, ಚೈತನ್ಯ ಐ ನೀಡ್ಸ್ ಇದರ ಮಾಲಕ ರೋ l ಯೋಗೀಶ್ ನಾಯಕ್, ಹಾಗೂ ರೋಟರಿ ಕ್ಲಬ್ ಸದಸ್ಯರಾದ ಗಂಗಾಧರ್ ಬಂಜನ್, ZL ಗಣೇಶ ಎಂ, ಸುಬೋಧ್ ದಾಸ್, ಕಿರಣ್ ರೈ, ಅಶೋಕ್ ಎನ್, ಭರತ್ ಶೆಟ್ಟಿ, ಲೋಕನಾಥ್ ಅಮೀನ್, ನವೀನ್ ಇಡ್ಯಾ, ಕವಿತಾ ಗಣೇಶ್ ಭಾಗವಹಿಸಿದ್ದರು. ಚೈತನ್ಯ ಐ ನೀಡ್ಸ್ ನ ಮಾಲಕ ಯೋಗೀಶ್ ನಾಯಕ್ ಕನ್ನಡಕವನ್ನು ಉಚಿತವಾಗಿ ಒದಗಿಸಿದ್ದರು. ಲೋಕಯ್ಯ ಶೆಟ್ಟಿ ಮುಂಚೂರು ಸ್ವಾಗತಿಸಿದರು. ಹರೀಶ್ ಬಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು . ನವೀನ್ ಇಡ್ಯಾ ಪ್ರಾರ್ಥನೆಗೈದರು. ಉಮೇಶ್ ಇಡ್ಯಾ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

error: Content is protected !!