ಜನ ಮನದ ನಾಡಿ ಮಿಡಿತ

Advertisement

ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ  ಆ.10ರಂದು ಜರಗಲಿರುವ “ಆಟಿಡೊಂಜಿ ಬಂಟೆರೆ ಸೇರಿಗೆ” ಕಾರ್ಯಕ್ರಮಗಳಿಗೆ ಅಧ್ಯಕ್ಷರಾದ  ಹೇಮನಾಥ್ ಶೆಟ್ಟಿ ಕಾವು ಮತ್ತು ದುರ್ಗಾಪ್ರಸಾದ್ ರೈ ಕುಂಬ್ರ ಹಾಗೂ  ರವಿ ಪ್ರಸಾದ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರನ್ನು ಗೌರವಪೂರ್ವಕವಾಗಿ ಆಮಂತ್ರಿಸಿದರು.

 

ಈ ಸಂದರ್ಭದಲ್ಲಿ ಗುರುಪುರ ಬಂಟರ ಸಂಘದ  ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ ಶ್ರೀ ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ,  ದಿನೇಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ  ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ ಲಕ್ಷಣ್ ಶೆಟ್ಟಿ,  ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!